ಬಾಕಿ 1 ರೂಪಾಯಿ ಕೇಳಿದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ಹೈಡ್ರಾಮ ಸೃಷ್ಟಿಸಿದ ಬಸ್​ ಕಂಡಕ್ಟರ್!​

ತಿರುವನಂತಪುರಂ: ಬಾಕಿ ಒಂದು ರೂಪಾಯಿ ಕೇಳಿದ್ದಕ್ಕೆ ಬಸ್​ ಕಂಡಕ್ಟರ್​ ಪ್ರಯಾಣಿಕರೊಬ್ಬರಿಗೆ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಕೇರಳದ ಪೆರೂರ್ಕಡದಲ್ಲಿ ನಡೆದಿದೆ. ಸಂತ್ರಸ್ತ ಪ್ರಯಾಣಿಕನನ್ನು ಕಲ್ಲಂಬಳಂ ಮೂಲದ ಶಿರಾಸ್ ಎಂದು ಗುರುತಿಸಲಾಗಿದೆ. ಹೊಡೆತ ತಿಂದ ಶಿರಾಸ್​ಗೂ ಮುನ್ನವೇ ಕಂಡಕ್ಟರ್​ ಆತನ ವಿರುದ್ಧ ದೂರು ದಾಖಲಿಸಿದ್ದು, ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಡ್ರಾಮಾ ಮಾಡಿದ್ದಾನೆ. ಬಾಕಿ ಹಣ ಕೇಳಿದ್ದಕ್ಕೆ ಇತರೆ ಪ್ರಯಾಣಿಕರ ಎದುರಲ್ಲೇ ಶಿರಾಸ್​ ಮೇಲೆ ಕಂಡಕ್ಟರ್​ ಹಲ್ಲೆ ಮಾಡಿದ್ದಾರೆ. ಈ ಘಟನೆ ಒಂದು ದಿನದ ಹಿಂದೆ ನಡೆದಿದ್ದು, … Continue reading ಬಾಕಿ 1 ರೂಪಾಯಿ ಕೇಳಿದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ಹೈಡ್ರಾಮ ಸೃಷ್ಟಿಸಿದ ಬಸ್​ ಕಂಡಕ್ಟರ್!​