More

    ಸಾಲುಗಟ್ಟಿ ನಿಂತಿವೆ ಹೆಣ ಹೊತ್ತ ಆಂಬ್ಯುಲೆನ್ಸ್​ಗಳು: ಅಂತ್ಯಸಂಸ್ಕಾರಕ್ಕೂ ಬೇಕಾ ಇನ್‌ಫ್ಲೂಯೆನ್ಸ್.!?

    ಬೆಂಗಳೂರು: ಶವಸಂಸ್ಕಾರ ಮಾಡಲು ಸಹ ಉಳ್ಳವರ ಪ್ರಭಾವ ಬೇಕಾ ಎಂಬ ಪ್ರಶ್ನೆ ಮೂಡತೊಡಗಿದೆ.

    ನಗರದ ಹರಿಶ್ಚಂದ್ರ ಘಾಟ್ ಮುಂದೆ ಸಾಕಷ್ಟು ಆಂಬ್ಯುಲೆನ್ಸ್​ಗಳು ಹೆಣ ಹೊತ್ತು ಕ್ಯೂ ನಿಂತಿದ್ದು, ಗೇಟಿಗೆ ಬೀಗ ಹಾಕಿರುವ ಬಿಬಿಎಂಪಿ ಸಿಬ್ಬಂದಿ ವಾಹನಗಳನ್ನು ಒಳಗೆ ಬಿಡದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರಕ್ಕೂ ಪ್ರಭಾವ ಬೇಕಾ ಎಂಬ ಅನುಮಾನ ಮೂಡತೊಡಗಿದೆ.

    ಇದೀಗ ಶವಸಂಸ್ಕಾರಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆಯಲ್ಲಿ ಸ್ಥಳೀಯರು ಬಿಬಿಎಂಪಿ ಸಿಬ್ಬಂದಿ ವಿರುದ್ಧ ಭಾರೀ ಆಕ್ರೋಶ ಹೊರಹಾಕಿದ್ದಾರೆ. ಗೇಟ್​ ತೆರೆದು ಸಂಸ್ಕಾರಕ್ಕೆ ಅನುಮತಿ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ.

    ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮಗ, ನೃತ್ಯ ಗುರು ರಾಮು ಕಣಗಾಲ್ ಕರೊನಾಗೆ ಬಲಿ

    ಪ್ರಖ್ಯಾತ ಆ್ಯಂಕರ್​ ಪತಿಗ್ಯಾಕೆ ಬಂತು ಈ ದುರ್ಬುದ್ಧಿ? ನಂಬಿದ ಮಹಿಳೆಗೆ ಈ ರೀತಿ ಮಾಡಿದ್ದು ಸರಿನಾ?

    ಕೇರಳದಲ್ಲಿ ಆಕ್ಸಿಜನ್​ ಕೊರತೆಯಾಕಿಲ್ಲ? ನಿಜಕ್ಕೂ ಇತರೆ ರಾಜ್ಯಗಳಿಗಿದು ಮಾದರಿ, ಇಲ್ಲಿದೆ ಅಚ್ಚರಿಯ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts