More

    ಕ್ರಿಕೆಟ್​ ಆಡುವುದನ್ನು ತಡೆದ ಪಿಡಿಒ ಮೇಲೆ ಯುವಕನಿಂದ ಹಲ್ಲೆ: ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ!

    ಧಾರವಾಡ: ಕರೊನಾ ಲಾಕ್​ಡೌನ್​ ಸಮಯದಲ್ಲಿ ಗುಂಪುಗೂಡಿ ಕ್ರಿಕೆಟ್​ ಆಡಿದ್ದಲ್ಲದೆ, ಪ್ರಶ್ನಿಸಿದ ಪಿಡಿಒ ಮೇಲೆಯೇ ಯುವಕನೊಬ್ಬ ಹಲ್ಲೇ ಮಾಡಿರುವ ಘಟನೆ ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ಬುಧವಾರ ನಡೆದಿದೆ.

    ಯುವಕ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ್ಯುಂಜಯ ಮೆಣಸಿನಕಾಯಿ ಹಲ್ಲೆಗೊಳಗಾದ ಪಿಡಿಒ. ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪಿಡಿಒ ಲಾಕ್‌ಡೌನ್ ಹಿನ್ನೆಲೆ‌ ಕ್ರಿಕೆಟ್ ಆಡಬೇಡಿ ಎಂದು ಹೇಳಿದರು.

    ಇದನ್ನೂ ಓದಿರಿ: ರಾಕೆಟ್​ ದಾಳಿಯಲ್ಲಿ ಮೃತಪಟ್ಟ ಕೇರಳದ ಸೌಮ್ಯ ಕುಟುಂಬಕ್ಕೆ ಕರೆ ಮಾಡಿ ಇಸ್ರೇಲ್​ ಅಧ್ಯಕ್ಷರು ಕೊಟ್ಟ ಮಾತಿದು..!

    ಕ್ರಿಕೆಟ್​ ಆಡುವುದನ್ನು ತಡೆದ ಕಾರಣಕ್ಕೆ ಕೋಪಗೊಂಡ ಯುವಕನೊಬ್ಬ ನಿಂತ ಜಾಗದಲ್ಲೇ ಹಲ್ಲೆ ಮಾಡಿದ್ದಾರೆ. ಅಲ್ಲದೆ, ಅವ್ಯಾಚ್ಚ ಶಬ್ದಗಳಿಂದಲೂ ನಿಂದಿಸಿರುವ ಆರೋಪ ಕೇಳಿಬಂದಿದೆ. (ದಿಗ್ವಿಜಯ ನ್ಯೂಸ್​)

    ಮಾಸ್ಕ್ ಧರಿಸದೆ ವಾಗ್ವಾದಕ್ಕಿಳಿದ ವೈದ್ಯ, ಕೊನೆಗೂ ಮಾಸ್ಕ್ ಧರಿಸಿ ಪೊಲೀಸರೆದುರು ವಿಚಾರಣೆಗೆ ಹಾಜರು!

    ಬ್ರಿಟನ್​ಗೆ ತೆರಳಲು ಮಗನಿಗೆ ವೀಸಾ ಕೇಳಿದ ಸ್ಟಾರ್​ ಟೆನಿಸ್​ ಪಟು ಸಾನಿಯಾ ಮಿರ್ಜಾ

    ಅಲೆದಾಡುತ್ತಿದ್ದ ವಿದೇಶಿಗನನ್ನು ಜರ್ಮನಿಗೆ ಕಳುಹಿಸಿದ ಪೊಲೀಸರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts