ಸೈರಸ್ ಮಿಸ್ತ್ರಿ ಸಾವು: ಅಪಘಾತಕ್ಕೀಡಾದ ಕಾರಿನ ವೇಗ ಎಷ್ಟಿತ್ತು? ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

ಮುಂಬೈ: ಟಾಟಾ ಗ್ರೂಪ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ, ಮಹಾರಾಷ್ಟ್ರದ ಪಾಲ್ಘರ್​​ ಜಿಲ್ಲೆಯ ಬಳಿಯಿರುವ ಮುಂಬೈ-ಅಹಮದಾಬಾದ್​ ಹೆದ್ದಾರಿಯಲ್ಲಿ ಭಾನುವಾರ (ಸೆ.4) ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಅವರ ಅಂತಿಮ ಕ್ರಿಯೆ ಮುಂಬೈನ ವೊರ್ಲಿಯಲ್ಲಿರುವ ಸ್ಮಶಾನದಲ್ಲಿಂದು ನಡೆದಿದೆ. ಈ ಘಟನೆಯ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಮಿಸ್ತ್ರಿ ಅವರು ಮರಣೋತ್ತರ ಪರೀಕ್ಷಾ ವರದಿ ಅವರ ಕೈ ಸೇರಿದೆ. ಅಪಘಾತಕ್ಕೀಡಾದ ಮರ್ಸಿಡಿಸ್​ ಕಾರನ್ನು ಮುಂಬೈನ ಖ್ಯಾತ ಸ್ತ್ರೀರೋಗ ತಜ್ಞೆ ಅನಾಹಿತಾ ಪಾಂಡೋಲೆ ಚಲಾಯಿಸುತ್ತಿದ್ದರು ಎನ್ನುವ ಅಂಶ ಇದೀಗ … Continue reading ಸೈರಸ್ ಮಿಸ್ತ್ರಿ ಸಾವು: ಅಪಘಾತಕ್ಕೀಡಾದ ಕಾರಿನ ವೇಗ ಎಷ್ಟಿತ್ತು? ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?