ಮದ್ವೆಗೆ ಬಟ್ಟೆ ಖರೀದಿಸಲು ಹೋಗಿದ್ದ ಸಹೋದರರಿಬ್ಬರಲ್ಲಿ ತಮ್ಮ ಶವವಾಗಿ ಪತ್ತೆ, ಅಣ್ಣ ನಾಪತ್ತೆ
ದಾವಣಗೆರೆ: ಮದುವೆಗೆ ಬಟ್ಟೆ ಖರೀದಿಸಲು ಹೋಗಿದ್ದ ಸಹೋದರರಿಬ್ಬರಲ್ಲಿ ತಮ್ಮ ಶವವಾಗಿ ಪತ್ತೆಯಾಗಿದ್ದು, ಅಣ್ಣ ನಾಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹರಿಹರದ ವಿಜಯನಗರ ನಿವಾಸಿ ಅಲ್ತಾಫ್ (21) ಶವವಾಗಿ ಪತ್ತೆಯಾದ ಯುವಕ. ಈತನ ಸಹೋದರ ಇಬ್ರಾಹಿಂ (23) ನಾಪತ್ತೆಯಾಗಿದ್ದಾನೆ. ಅಲ್ತಾಫ್ ಶವ ಕುತ್ತಿಗೆ ಕೊಯ್ದು ಸ್ಥಿತಿಯಲ್ಲಿ ದಾವಣಗೆರೆಯ ಮಹಾಲಕ್ಷ್ಮೀ ಲೇಔಟ್ ಬಳಿ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಅಲ್ತಾಫ್ ಹಾಗೂ ಇಬ್ರಾಹಿಂ ಸೋದರಸಂಬಂಧಿಗಳು. ಇಬ್ರಾಹಿಂಗೆ ಮದುವೆ ಫಿಕ್ಸ್ ಅಗಿತ್ತು. ಹೀಗಾಗಿ ಮದುವೆ ಜವಳಿ ಖರೀದಿಸಲು ಮಂಗಳವಾರ ದಾವಣಗೆರೆಗೆ ಹೋಗಿದ್ದರು. … Continue reading ಮದ್ವೆಗೆ ಬಟ್ಟೆ ಖರೀದಿಸಲು ಹೋಗಿದ್ದ ಸಹೋದರರಿಬ್ಬರಲ್ಲಿ ತಮ್ಮ ಶವವಾಗಿ ಪತ್ತೆ, ಅಣ್ಣ ನಾಪತ್ತೆ
Copy and paste this URL into your WordPress site to embed
Copy and paste this code into your site to embed