ಚಾಕೋಲೆಟ್ ತರಲು ಅಂಗಡಿಗೆ ತರಳಿದ ಬಾಲಕಿ ಮನೆಗೆ ಮರಳಿದ್ದು ಹೆಣವಾಗಿ: ಈ ಸಾವು ನ್ಯಾಯವೇ?

ದಾವಣಗೆರೆ: ಇದ್ದಕ್ಕಿದ್ದಂತೆ ಕುಸಿದು ಬಿದ್ದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಶಿಧರ-ಶ್ರುತಿ ದಂಪತಿ ಪುತ್ರಿ ನಿಹಾರಿಕ (8) ಮೃತ ಬಾಲಕಿ. ನಿನ್ನೆ ಅಂಗಡಿಗೆ ಚಾಕಲೇಟ್ ತರಲು ತೆರಳುತ್ತಿದ್ದಳು. ಈ ವೇಳೆ ಏಕಾಏಕಿ ರಸ್ತೆಯಲ್ಲಿ ಕುಸಿದು ಬಿದ್ದು ನಿಹಾರಿಕ ಕೊನೆಯುಸಿರೆಳೆದಿದ್ದಾಳೆ. ಬಾಲಕಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದುತ ತಿಳಿದುಬಂದಿದೆ. ಕುಸಿದು ಬಿದ್ದ ಬಾಲಕಿಯನ್ನು ತಕ್ಷಣ ಜಗಳೂರಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಬಾಲಕಿ ಮೃತಪಟ್ಟಿರುವುದನ್ನು ವೈದ್ಯರು ದೃಢೀಕರಿದರು. ಮಗಳನ್ನು … Continue reading ಚಾಕೋಲೆಟ್ ತರಲು ಅಂಗಡಿಗೆ ತರಳಿದ ಬಾಲಕಿ ಮನೆಗೆ ಮರಳಿದ್ದು ಹೆಣವಾಗಿ: ಈ ಸಾವು ನ್ಯಾಯವೇ?