ಸೊಸೆಯನ್ನೇಕೆ ಇನ್ನು ಬಂಧಿಸಿಲ್ಲ? ನಿಗೂಢ ಸಾವಿಗೀಡಾದ ಅರಣ್ಯಾಧಿಕಾರಿ ತಂದೆಯ ಕಣ್ಣೀರು..!
ಗಜಪತಿ: ಒಡಿಶಾದ ಪರಲಖೆಮುಂಡಿಯ ಅರಣ್ಯ ಸಹಾಯಕ ಸಂರಕ್ಷಕ (ಎಸಿಎಫ್) ಅಧಿಕಾರಿ ಸೌಮ್ಯ ರಂಜನ್ ಮೊಹಪಾತ್ರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸೌಮ್ಯ ರಂಜನ್ ತಂದೆ ಅಭಿಮನ್ಯು ಮೊಹಪಾತ್ರ ಒಡಿಶಾದ ಅಪರಾಧ ವಿಭಾಗದ ಎಡಿಜಿ ಸಂಜೀಬ್ ಪಾಂಡಾ ಅವರನ್ನು ಭೇಟಿ ಮಾಡಿ, ಮಗನ ನಿಗೂಢ ಸಾವು ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಮಂಗಳವಾಗಿ ಕೋರಿದ್ದಾರೆ. ನನ್ನ ಮಗ ಸೌಮ್ಯ ರಂಜನ್ ಮೊಹಪಾತ್ರ ನಿಗೂಢವಾಗಿ ಸಾವಿಗೀಡಾಗಿ 75 ದಿನಗಳು ಕಳೆದಿವೆ. ಆದರೆ, ನಮಗಿನ್ನೂ ನ್ಯಾಯ ದೊರೆತಿಲ್ಲ. ಎಡಿಜಿ ಅವರನ್ನು … Continue reading ಸೊಸೆಯನ್ನೇಕೆ ಇನ್ನು ಬಂಧಿಸಿಲ್ಲ? ನಿಗೂಢ ಸಾವಿಗೀಡಾದ ಅರಣ್ಯಾಧಿಕಾರಿ ತಂದೆಯ ಕಣ್ಣೀರು..!
Copy and paste this URL into your WordPress site to embed
Copy and paste this code into your site to embed