ಸೊಸೆಯನ್ನೇಕೆ ಇನ್ನು ಬಂಧಿಸಿಲ್ಲ? ನಿಗೂಢ ಸಾವಿಗೀಡಾದ ಅರಣ್ಯಾಧಿಕಾರಿ ತಂದೆಯ ಕಣ್ಣೀರು..!

ಗಜಪತಿ: ಒಡಿಶಾದ ಪರಲಖೆಮುಂಡಿಯ ಅರಣ್ಯ ಸಹಾಯಕ ಸಂರಕ್ಷಕ (ಎಸಿಎಫ್​) ಅಧಿಕಾರಿ ಸೌಮ್ಯ ರಂಜನ್​ ಮೊಹಪಾತ್ರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸೌಮ್ಯ ರಂಜನ್​ ತಂದೆ ಅಭಿಮನ್ಯು ಮೊಹಪಾತ್ರ ಒಡಿಶಾದ ಅಪರಾಧ ವಿಭಾಗದ ಎಡಿಜಿ ಸಂಜೀಬ್​ ಪಾಂಡಾ ಅವರನ್ನು ಭೇಟಿ ಮಾಡಿ, ಮಗನ ನಿಗೂಢ ಸಾವು ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಮಂಗಳವಾಗಿ ಕೋರಿದ್ದಾರೆ. ನನ್ನ ಮಗ ಸೌಮ್ಯ ರಂಜನ್​ ಮೊಹಪಾತ್ರ ನಿಗೂಢವಾಗಿ ಸಾವಿಗೀಡಾಗಿ 75 ದಿನಗಳು ಕಳೆದಿವೆ. ಆದರೆ, ನಮಗಿನ್ನೂ ನ್ಯಾಯ ದೊರೆತಿಲ್ಲ. ಎಡಿಜಿ ಅವರನ್ನು … Continue reading ಸೊಸೆಯನ್ನೇಕೆ ಇನ್ನು ಬಂಧಿಸಿಲ್ಲ? ನಿಗೂಢ ಸಾವಿಗೀಡಾದ ಅರಣ್ಯಾಧಿಕಾರಿ ತಂದೆಯ ಕಣ್ಣೀರು..!