ಲಸಿಕೆ ಹಾಕಿದ್ರು ರೇಬೀಸ್​ನಿಂದ ಯುವತಿ ಗುಣವಾಗಲಿಲ್ಲ ಯಾಕೆ? ತನಿಖೆಯಲ್ಲಿ ಭಯಾನಕ ಸಂಗತಿ ಬಯಲು

ಪಲಕ್ಕಾಡ್​: ಕೇರಳದ ಪಲಕ್ಕಾಡ್​ ಮೂಲದ ಯುವತಿ, ನಾಯಿ ಕಡಿತಕ್ಕೆ ಒಳಗಾಗಿ ಲಸಿಕೆ ಪಡೆದರು ಮೃತಪಟ್ಟ ಸಂಗತಿ ಅಲ್ಲಿನ ಆರೋಗ್ಯ ಇಲಾಖೆಗೆ ಭಾರೀ ಚರ್ಚಿತ ವಿಷಯವಾಗಿತ್ತು. ಇದೀಗ ತನಿಖೆಯ ಬಳಿಕ ಅಸಲಿ ಕಾರಣ ಏನೆಂಬುದು ಬಯಲಾಗಿದೆ. ನಾಯಿ ಜೋರಾಗಿ ಕಡಿದಿದ್ದರಿಂದ ಉಂಟಾದ ಆಳವಾದ ಗಾಯವೇ ರೇಬಿಸ್​ಗೆ ಕಾರಣ ಎಂದು ಪಲಕ್ಕಾಡ್​ ಡಿಎಂಒ ಕೆ.ಪಿ. ರಿತಾ ಹೇಳಿದ್ದಾರೆ. ಲಸಿಕೆ ನೀಡಿರುವುದರಲ್ಲಿ ಯಾವುದೇ ಎಡವಟ್ಟುಗಳಾಗಿಲ್ಲ, ಮೃತ ಶ್ರೀಲಕ್ಷ್ಮಿಗೆ ಗುಣಮಟ್ಟದ ಲಸಿಕೆಯನ್ನೇ ನೀಡಲಾಗಿದೆ ಎಂದು ರೀತಾ ತಿಳಿಸಿದ್ದಾರೆ. ಪಲಕ್ಕಾಡ್​ ಮೂಲದ ಸುಗುನನ್​ ಮತ್ತು … Continue reading ಲಸಿಕೆ ಹಾಕಿದ್ರು ರೇಬೀಸ್​ನಿಂದ ಯುವತಿ ಗುಣವಾಗಲಿಲ್ಲ ಯಾಕೆ? ತನಿಖೆಯಲ್ಲಿ ಭಯಾನಕ ಸಂಗತಿ ಬಯಲು