ಅಪಘಾತದಲ್ಲಿ ದೀಪ್​ ಸಿಧು ದುರ್ಮರಣ: ಕಣ್ಣೀರಿಟ್ಟ ಬೆನ್ನಲ್ಲೇ ಸಂಶಯ ಮೂಡಿಸಿದ ಗರ್ಲ್​ಫ್ರೆಂಡ್​ ರೀನಾ ನಡೆ

ನವದೆಹಲಿ: 2021ರ ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ನಡೆದ ರೈತರ ಹಿಂಸಾಚಾರ ಪ್ರಕರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪ್ರಮುಖ ಆರೋಪಿ ಪಂಜಾಬಿ ನಟ ದೀಪ್ ಸಿಧು ಮಂಗಳವಾರ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಾವಿನ ಬೆನ್ನಲ್ಲೇ ನಿನ್ನೆ ಇನ್​ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್​ ಮಾಡಿದ್ದ ಗರ್ಲ್​ಫ್ರೆಂಡ್​ ರೀನಾ ರಾಯ್​ ಇದೀಗ ಪೋಸ್ಟ್​ ಡಿಲೀಟ್​ ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಪಘಾತದ ಬೆನ್ನಲ್ಲೇ ಸಿಧು ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕೆಂಪುಕೋಟೆ ಹಿಂಸಾಚಾರದಲ್ಲಿ ಸಿಕ್ಕಿಬಿದ್ದಿದ್ದೇ ಸಿಧು … Continue reading ಅಪಘಾತದಲ್ಲಿ ದೀಪ್​ ಸಿಧು ದುರ್ಮರಣ: ಕಣ್ಣೀರಿಟ್ಟ ಬೆನ್ನಲ್ಲೇ ಸಂಶಯ ಮೂಡಿಸಿದ ಗರ್ಲ್​ಫ್ರೆಂಡ್​ ರೀನಾ ನಡೆ