ದುಡ್ಡು ಇಲ್ಲ, ಮನೆಯೂ ಸಿಗಲಿಲ್ಲ! ಪೊಲೀಸ್ ಠಾಣೆಯ ಮೆಟ್ಟಿಲೇರಿದ ನಟ, ನಿರ್ದೇಶಕ ನಾಗಶೇಖರ್
ಬೆಂಗಳೂರು: ನಟ ಹಾಗೂ ಸ್ಟಾರ್ ನಿರ್ದೇಶಕ ನಾಗಶೇಖರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, 50 ಲಕ್ಷ ರೂಪಾಯಿ ವಂಚನೆ ಆಗಿದೆ ಎಂದು ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರ್.ಆರ್.ನಗರ ನಿವಾಸಿಗಳಾದ ಮೀನಾ ಹಾಗೂ ರಾಜ್ಕುಮಾರ್ ಎಂಬುವವರ ವಿರುದ್ದ ದೂರು ದಾಖಲಿಸಿದ್ದಾರೆ. ನಾಗಶೇಖರ್ ಅವರು ಆರ್.ಆರ್.ನಗರದ ಜಯಣ್ಣ ಲೇಔಟ್ನಲ್ಲಿ ಮನೆ ಖರೀದಿಸಲು ಮುಂದಾಗಿದ್ದರು. ಮೀನಾ ಎಂಬುವವರಿಂದ 2 ಕೋಟಿ 70 ಲಕ್ಷ ರೂ.ಗೆ ಮನೆ ಖರೀದಿಗೆ ಮಾತುಕತೆ ಆಗಿತ್ತು. ಕಳೆದ 2020ರ ಆಗಸ್ಟ್ನಲ್ಲಿ ಮನೆ ಖರೀದಿ ಸಂಬಂಧ … Continue reading ದುಡ್ಡು ಇಲ್ಲ, ಮನೆಯೂ ಸಿಗಲಿಲ್ಲ! ಪೊಲೀಸ್ ಠಾಣೆಯ ಮೆಟ್ಟಿಲೇರಿದ ನಟ, ನಿರ್ದೇಶಕ ನಾಗಶೇಖರ್
Copy and paste this URL into your WordPress site to embed
Copy and paste this code into your site to embed