ದೊಡ್ಡಬಳ್ಳಾಪುರದಿಂದಲೇ ಜನೋತ್ಸವಕ್ಕೆ ಮತ್ತೆ ಚಾಲನೆ: ಸಿಎಂ ಬೊಮ್ಮಾಯಿ‌ ಹೇಳಿಕೆ

ಬೆಂಗಳೂರು: ಜನರ ಉತ್ಸಾಹ, ಒತ್ತಾಸೆ, ಒತ್ತಡ, ಸಚಿವರ ಅಪೇಕ್ಷೆಗೆ ತಲೆಬಾಗಿ ದೊಡ್ಡಬಳ್ಳಾಪುರದಿಂದಲೇ ಜನೋತ್ಸವಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದ್ದು, ಆ.28ರಂದು ಸಮಾವೇಶದ ಉದ್ಘಾಟನಾ ಸಮಾರಂಭ ನೆರವೇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ರಾಜ್ಯದ ನಾಲ್ಜೈದು ಸ್ಥಳಗಳಲ್ಲಿ ಸಮಾವೇಶ ನೆರವೇರಿಸಿದ ನಂತರ ದೊಡ್ಡಬಳ್ಳಾಪುರದಲ್ಲಿ ಸಮಾರೋಪ ಆಯೋಜಿಸಲು ಯೋಚಿಸಿದ್ದೆವು. ಆದರೆ ಎಲ್ಲಿಂದ ಹೆಜ್ಜೆಯಿರಿಸಬೇಕೆಂದಿರುವಿರೋ ಅಲ್ಲಿಂದಲೇ ಆರಂಭವಾಗಲಿ. ಸರ್ಕಾರದ ಮೂರು ವರ್ಷಗಳ ಸಾಧನೆ ಬಗ್ಗೆ ಉತ್ಸವದ ಮೂಲಕ … Continue reading ದೊಡ್ಡಬಳ್ಳಾಪುರದಿಂದಲೇ ಜನೋತ್ಸವಕ್ಕೆ ಮತ್ತೆ ಚಾಲನೆ: ಸಿಎಂ ಬೊಮ್ಮಾಯಿ‌ ಹೇಳಿಕೆ