ಕೊಹ್ಲಿ ಜತೆ ಸೆಲ್ಫಿಗಾಗಿ ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು: ಘಟನೆಯ ಬಗ್ಗೆ ಮೌನ ಮುರಿದ ಉಪನಾಯಕ

ಬೆಂಗಳೂರು: ಆತಿಥೇಯ ಭಾರತ ಮತ್ತು ಪ್ರವಾಸಿ ಶ್ರೀಲಂಕಾ ತಂಡಗಳ ನಡುವಿನ 2ನೇ ಹಾಗೂ ಅಹರ್ನಿಶಿ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಎದುರಾಯಿತು. ಕೊನೇ ಅವಧಿಯ ಆಟದ ವೇಳೆ ಮೈದಾನಕ್ಕೆ ನುಗ್ಗಿದ ಪ್ರೇಕ್ಷಕರು ನೆಚ್ಚಿನ ಆಟಗಾರ ವಿರಾಟ್​ ಕೊಹ್ಲಿ ಜತೆ ಸೆಲ್ಫಿ ತೆಗೆದುಕೊಳ್ಳಲು ಸಫಲವಾದರು. ಇದರ ಜತೆಗೆ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರನ್ನು ಸತಾಯಿಸಿದರು. ಕರೊನಾ ಕಾಲದಲ್ಲಿ ಕ್ರಿಕೆಟ್ ತಂಡಗಳು ಬಯೋಬಬಲ್ ನಿರ್ಮಿಸಿ ಆಡುತ್ತಿರುವ ಸಮಯದಲ್ಲಿ ಈ ಘಟನೆ ಆತಂಕ ಸೃಷ್ಟಿಸಿದೆ. ಇದೀಗ … Continue reading ಕೊಹ್ಲಿ ಜತೆ ಸೆಲ್ಫಿಗಾಗಿ ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು: ಘಟನೆಯ ಬಗ್ಗೆ ಮೌನ ಮುರಿದ ಉಪನಾಯಕ