ಕೊಹ್ಲಿ ಜತೆ ಸೆಲ್ಫಿಗಾಗಿ ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು: ಘಟನೆಯ ಬಗ್ಗೆ ಮೌನ ಮುರಿದ ಉಪನಾಯಕ
ಬೆಂಗಳೂರು: ಆತಿಥೇಯ ಭಾರತ ಮತ್ತು ಪ್ರವಾಸಿ ಶ್ರೀಲಂಕಾ ತಂಡಗಳ ನಡುವಿನ 2ನೇ ಹಾಗೂ ಅಹರ್ನಿಶಿ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಎದುರಾಯಿತು. ಕೊನೇ ಅವಧಿಯ ಆಟದ ವೇಳೆ ಮೈದಾನಕ್ಕೆ ನುಗ್ಗಿದ ಪ್ರೇಕ್ಷಕರು ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿ ಜತೆ ಸೆಲ್ಫಿ ತೆಗೆದುಕೊಳ್ಳಲು ಸಫಲವಾದರು. ಇದರ ಜತೆಗೆ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರನ್ನು ಸತಾಯಿಸಿದರು. ಕರೊನಾ ಕಾಲದಲ್ಲಿ ಕ್ರಿಕೆಟ್ ತಂಡಗಳು ಬಯೋಬಬಲ್ ನಿರ್ಮಿಸಿ ಆಡುತ್ತಿರುವ ಸಮಯದಲ್ಲಿ ಈ ಘಟನೆ ಆತಂಕ ಸೃಷ್ಟಿಸಿದೆ. ಇದೀಗ … Continue reading ಕೊಹ್ಲಿ ಜತೆ ಸೆಲ್ಫಿಗಾಗಿ ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು: ಘಟನೆಯ ಬಗ್ಗೆ ಮೌನ ಮುರಿದ ಉಪನಾಯಕ
Copy and paste this URL into your WordPress site to embed
Copy and paste this code into your site to embed