ವಿಶ್ವ ನಾಯಕರೇ… ನಮ್ಮ ರಾಷ್ಟ್ರವನ್ನು ಕಾಪಾಡಿ! ಆಫ್ಘಾನ್ ಕ್ರಿಕೆಟಿಗ ರಶೀದ್ ಖಾನ್ ಮನವಿ
ಕಾಬೂಲ್: ಅಫ್ಘಾನಿಸ್ತಾನದ ಬಹುತೇಕ ಭಾಗವನ್ನು ತಾಲಿಬಾನ್ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ತಾಲಿಬಾನ್ ಕಿರುಕುಳ ತಾಳಲಾರದೇ ಅನೇಕರು ತಮ್ಮ ನೆಲವನ್ನು ತೊರೆದು ಬೇರೆ ಬೇರೆ ಪ್ರದೇಶಗಳಿಗೆ ಪರಾರಿಯಾಗುತ್ತಿದ್ದಾರೆ. ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಆಫ್ಘಾನ್ ಕ್ರಿಕೆಟಿಕ ರಶೀದ್ ಖಾನ್, ಜನರನ್ನು ಗೊಂದಲದಲ್ಲಿ ಬಿಡಬೇಡಿ ಎನ್ನುವ ಮೂಲಕ ವಿಶ್ವ ನಾಯಕರ ನೆರವನ್ನು ಕೋರಿದ್ದಾರೆ. ಪ್ರೀತಿಯ ವಿಶ್ವ ನಾಯಕರೇ… ನನ್ನ ದೇಶದಲ್ಲಿ ಗೊಂದಲದಲ್ಲಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಸಾವಿರಾರು ಅಮಾಯಕ ಜನರು ಪ್ರತಿದಿನ ಹುತಾತ್ಮರಾಗುತ್ತಿದ್ದಾರೆ. ಮನೆಗಳು ಮತ್ತು ಆಸ್ತಿಗಳು ಸರ್ವನಾಶವಾಗುತ್ತಿವೆ. ಸಾವಿರಾರು ಕುಟುಂಬ ಸ್ಥಳಾಂತರವಾಗಿದೆ. … Continue reading ವಿಶ್ವ ನಾಯಕರೇ… ನಮ್ಮ ರಾಷ್ಟ್ರವನ್ನು ಕಾಪಾಡಿ! ಆಫ್ಘಾನ್ ಕ್ರಿಕೆಟಿಗ ರಶೀದ್ ಖಾನ್ ಮನವಿ
Copy and paste this URL into your WordPress site to embed
Copy and paste this code into your site to embed