ಮುಂದಿನ ಚುನಾವಣೆಗೆ ಮುಳ್ಳುಗುತ್ತಾ ಮಾಜಿ ಸಿಎಂ ಅಖಿಲೇಶ್​ ಯಾದವ್​ರ ಆ ಒಂದು ಹೇಳಿಕೆ?!

ಲಖನೌ: ಉತ್ತರಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವ ಪ್ರಕರಣದ ಬಗ್ಗೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರ ವ್ಯಕ್ತಪಡಿಸಿರುವ ಅಭಿಪ್ರಾಯವು ಪ್ರಸಕ್ತ ಮತದಾನದ ಋತುವಿನಲ್ಲಿ ಅವರ ರಾಜಕೀಯ ಹಿನ್ನಡೆಗೆ ಕಾರಣವಾಗಿದೆ. ನಾನು ಉತ್ತರ ಪ್ರದೇಶ ಪೊಲೀಸರನ್ನು ನಂಬುವುದಿಲ್ಲ. ಅದರಲ್ಲೂ ಬಿಜೆಪಿ ಸರ್ಕಾರವನ್ನು ನಂಬುವುದಿಲ್ಲ ಎಂದು ಭಾನುವಾರ ಮಾಧ್ಯಮಗಳಿಗೆ ಅಖಿಲೇಶ್​ ಯಾದವ್​ ಹೇಳಿಕೆ ನೀಡಿದ್ದರು. ಇದೀಗ ಅವರ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ, ಉಗ್ರರರ ಬಂಧನದ ಬಗ್ಗೆ ಮಾಹಿತಿ ತಿಳಿಯದ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಅವರ … Continue reading ಮುಂದಿನ ಚುನಾವಣೆಗೆ ಮುಳ್ಳುಗುತ್ತಾ ಮಾಜಿ ಸಿಎಂ ಅಖಿಲೇಶ್​ ಯಾದವ್​ರ ಆ ಒಂದು ಹೇಳಿಕೆ?!