ಅಂದು ರಾಜ್​ ಈಗ ಸುದೀಪ್​! ಸ್ಫೋಟಕ ಮಾಹಿತಿ ಹೊರ ಹಾಕಿದ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು

ಬೆಂಗಳೂರು: ದಕ್ಷಿಣ ಭಾರತದ ಸಿನಿಮಾ ರಂಗದ ಮೇಲೆ ಹಿಂದಿ ಸಿನಿಮಾ ರಂಗದವರ ದಬ್ಬಾಳಿಕೆ ಇಂದು-ನಿನ್ನೆಯದಲ್ಲ. ಈ ಬಗ್ಗೆ ಸ್ಪೋಟಕ ಮಾಹಿತಿಯೊಂದನ್ನು ಕನ್ನಡದ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಅವರು ಹೊರ ಹಾಕಿದ್ದಾರೆ. ಅಂದು ರಾಜ್​ ಈಗ ಸುದೀಪ್​ ಎಂಬ ಶೀರ್ಷಿಕೆಯಲ್ಲಿ ಹಿಂದಿನ ಘಟನೆಯೊಂದನ್ನು ನೆನಪಿಸಿಕೊಂಡಿದ್ದಾರೆ. ಇದು 40 ವರ್ಷಗಳ ಹಿಂದಿನ ಘಟನೆ. ಅಂದು ಬಿಗ್ ಬಿ ಅಮಿತಾಭ್ ಬಚ್ಚನ್​ ಅಣ್ಣಾವ್ರಿಗೆ ಅವಮಾನ ಮಾಡಿದ್ದರಂತೆ. ಅಂದು ಕರ್ನಾಟಕದಲ್ಲಿ ಹಿಂದಿ ಸಿನಿಮಾಗಳು ಬ್ಯಾನ್ ಆಗಿದ್ದವು. ಈ ಬಗ್ಗೆ ಅಣ್ಣಾವ್ರ ವಿರುದ್ಧ … Continue reading ಅಂದು ರಾಜ್​ ಈಗ ಸುದೀಪ್​! ಸ್ಫೋಟಕ ಮಾಹಿತಿ ಹೊರ ಹಾಕಿದ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು