ಅಪ್ರಾಪ್ತೆ ಅಪಘಾತ ಪ್ರಕರಣದ ತನಿಖೆ ವೇಳೆ ಬಯಲಾಯ್ತು ನಕಲಿ ನಂಬರ್ ಪ್ಲೇಟ್ ಅವಾಂತರ!

ಬೆಂಗಳೂರು: ಬೆಂಗಳೂರು ಪೊಲೀಸರ ತನಿಖೆ ವೇಳೆ ನಕಲಿ ನಂಬರ್ ಪ್ಲೇಟ್ ಅವಾಂತರ ಬೆಳಕಿಗೆ ಬಂದಿದೆ. ಬೈಕ್​ ಮಾಲೀಕ ಮಾಡಿದ ಎಡವಟ್ಟಿನಿಂದಾಗಿ ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಪೊಲೀಸ್​ ಪ್ರಕರಣ ಎದುರಿಸುವಂತಾಯಿತು. ಕೊನೆಗೂ ಪೊಲೀಸರ ನಿಖರ ತನಿಖೆಯಿಂದ ಸತ್ಯಾಂಶ ಹೊರಬಂದಿದೆ. ಕಳೆದ ಮೇ ತಿಂಗಳಲ್ಲಿ ಶಾಲಾ ಬಸ್ ಮತ್ತು ಬೈಕ್ ನಡುವೆ ಬನಶಂಕರಿ ಠಾಣಾ ವ್ಯಾಪ್ತಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಅಪಘಾತ ನಡೆದಿತ್ತು. ಈ ವೇಳೆ ಬಾಲಕಿಯೊಬ್ಬಳು ಮೃತಪಟ್ಟಿದ್ದಳು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಬನಶಂಕರಿ ಸಂಚಾರಿ … Continue reading ಅಪ್ರಾಪ್ತೆ ಅಪಘಾತ ಪ್ರಕರಣದ ತನಿಖೆ ವೇಳೆ ಬಯಲಾಯ್ತು ನಕಲಿ ನಂಬರ್ ಪ್ಲೇಟ್ ಅವಾಂತರ!