ಅಪ್ರಾಪ್ತೆ ಅಪಘಾತ ಪ್ರಕರಣದ ತನಿಖೆ ವೇಳೆ ಬಯಲಾಯ್ತು ನಕಲಿ ನಂಬರ್ ಪ್ಲೇಟ್ ಅವಾಂತರ!
ಬೆಂಗಳೂರು: ಬೆಂಗಳೂರು ಪೊಲೀಸರ ತನಿಖೆ ವೇಳೆ ನಕಲಿ ನಂಬರ್ ಪ್ಲೇಟ್ ಅವಾಂತರ ಬೆಳಕಿಗೆ ಬಂದಿದೆ. ಬೈಕ್ ಮಾಲೀಕ ಮಾಡಿದ ಎಡವಟ್ಟಿನಿಂದಾಗಿ ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಪೊಲೀಸ್ ಪ್ರಕರಣ ಎದುರಿಸುವಂತಾಯಿತು. ಕೊನೆಗೂ ಪೊಲೀಸರ ನಿಖರ ತನಿಖೆಯಿಂದ ಸತ್ಯಾಂಶ ಹೊರಬಂದಿದೆ. ಕಳೆದ ಮೇ ತಿಂಗಳಲ್ಲಿ ಶಾಲಾ ಬಸ್ ಮತ್ತು ಬೈಕ್ ನಡುವೆ ಬನಶಂಕರಿ ಠಾಣಾ ವ್ಯಾಪ್ತಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಅಪಘಾತ ನಡೆದಿತ್ತು. ಈ ವೇಳೆ ಬಾಲಕಿಯೊಬ್ಬಳು ಮೃತಪಟ್ಟಿದ್ದಳು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಬನಶಂಕರಿ ಸಂಚಾರಿ … Continue reading ಅಪ್ರಾಪ್ತೆ ಅಪಘಾತ ಪ್ರಕರಣದ ತನಿಖೆ ವೇಳೆ ಬಯಲಾಯ್ತು ನಕಲಿ ನಂಬರ್ ಪ್ಲೇಟ್ ಅವಾಂತರ!
Copy and paste this URL into your WordPress site to embed
Copy and paste this code into your site to embed