More

    VIDEO| ಬೆಳ್ಳಂಬೆಳಗ್ಗೆ ವಸತಿ ಶಾಲೆಗೆ ನುಗ್ಗಿದ ಒಂಟಿ ಸಲಗ: ಆತಂಕಕ್ಕೀಡಾದ ವಿದ್ಯಾರ್ಥಿಗಳು

    ಯಳಂದೂರು: ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬುಧವಾರ ಮುಂಜಾನೆ ಕಾಡಾನೆ ಲಗ್ಗೆ ಇಟ್ಟು ವಿದ್ಯಾರ್ಥಿಗಳು ಆತಂಕಕ್ಕೆ ಈಡಾಗಿದ್ದರು.

    ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಂತಿ ಬೇಲಿಯನ್ನು ಕಿತ್ತು ಆನೆಯು ಒಳ ಪ್ರವೇಶಿಸಿದೆ. ಬೆಳಗಿನ ಜಾವ 5. 45 ಸಮಯದಲ್ಲೇ ಇಲ್ಲಿನ ಸಿಬ್ಬಂದಿಯು ಕುಡಿಯುವ ನೀರನ ಮೋಟರ್ ಸ್ವಿಚ್ ಆನ್ ಮಾಡಲು ತೆರಳುತ್ತಿರುವಾಗ ಆನೆಯನ್ನು ನೋಡಿದ್ದಾರೆ.

    ತಕ್ಷಣ ಈ ಬಗ್ಗೆ ಶಾಲೆಯ ಶಿಕ್ಷಕರ ವರ್ಗದವರಿಗೆ ತಿಳಿಸಿ ಶಾಲಾ ಮಕ್ಕಳನ್ನು ಕೊಠಡಿ ಒಳಗೆ ಇರಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿಯನ್ನು ತಿಳಿಸಿದ್ದಾರೆ. ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಏರ್ ಗನ್ , ಪಟಾಕಿ ಸಿಡಿಸುವ ಮೂಲಕ ಕಾರ್ಯಾಚರಣೆ ಮಾಡಿ ಆನೆಯನ್ನು ಶಾಲೆಯಿಂದ ಯಾವುದೇ ರೀತಿಯ ತೊಂದರೆಯಾಗದ ರೀರಿಯಲ್ಲಿ ಆನೆಯನ್ನು ಶಾಲೆಯಿಂದ ಹೊರ ಹೋಗುವ ರೀತಿಯಲ್ಲಿ ಕಾಯ೯ಚರಣೆಯನ್ನು ಮಾಡಿದ್ದಾರೆ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.

    ಹೈದರಾಬಾದ್​ ಗ್ಯಾಂಗ್​ರೇಪ್​ ಕೇಸ್​: MLA ಪುತ್ರ ಸೇರಿದಂತೆ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು ಮಂಜೂರು

    ಲಾಸ್ಟ್​ ಟೈಂ ಯಾವಾಗ ಲೈಂಗಿಕ ಕ್ರಿಯೆ ನಡೆಸಿದ್ರಿ! ವಿಜಯ್​ಗೆ ಕರಣ್​ ಪ್ರಶ್ನೆ, ನಾನು ಗೆಸ್​ ಮಾಡ್ಲಾ ಎಂದ ಅನನ್ಯಾ

    ಅನೈತಿಕ ತಾಣವಾದ ಕುಮಾರವ್ಯಾಸ ಮೈದಾನ; ಮಂಟಪದ ಜಾಗದಲ್ಲಿ ವಾಹನ ನಿಲುಗಡೆ 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts