Fact Check! ಆಂಧ್ರದ ಕರಾವಳಿಯಲ್ಲಿ ತೇಲಿಬಂದ ನಿಗೂಢ ಚಿನ್ನದ ರಥದ ಅಸಲಿ ವಿಚಾರ ಇಲ್ಲಿದೆ…
ವಿಜಯವಾಡ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಅಸಾನಿ ಚಂಡಮಾರುತದಿಂದ ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಕಡಲ ಮೊರೆತ ಹೆಚ್ಚಾಗಿದ್ದು, ಎರಡು ದಿನಗಳ ಹಿಂದೆ ಚಂಡಮಾರುತಕ್ಕೆ ಸಿಲಕಿ ನಿಗೂಢ ರಥವೊಂದು ಸಮುದ್ರದಲ್ಲಿ ತೇಲಿಬಂದಿತ್ತು. ಶ್ರೀಕಾಕುಳಂ ಕರಾವಳಿ ಪ್ರದೇಶದಲ್ಲಿ ಕಂಡುಬಂದು ರಥವನ್ನು ಚಿನ್ನದಿಂದ ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿ, ನೋಡಿದವರೆಲ್ಲ ಹುಬ್ಬೇರಿಸಿದ್ದರು. ಅನೇಕರು ತಮ್ಮ ಟ್ವಿಟರ್ ಮತ್ತು ಫೇಸ್ಬುಕ್ನಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಂಡು, ಚಿನ್ನದಿಂದ ಮಾಡಲ್ಪಟ್ಟ ರಥವೂ ಕರಾವಳಿಯಲ್ಲಿ ಪತ್ತೆಯಾಗಿದೆ. ಅಸಾನಿ … Continue reading Fact Check! ಆಂಧ್ರದ ಕರಾವಳಿಯಲ್ಲಿ ತೇಲಿಬಂದ ನಿಗೂಢ ಚಿನ್ನದ ರಥದ ಅಸಲಿ ವಿಚಾರ ಇಲ್ಲಿದೆ…
Copy and paste this URL into your WordPress site to embed
Copy and paste this code into your site to embed