ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟ ಮಾಜಿ ಸಿಎಂ ಬಿಎಸ್ವೈ! ನೈಜ ಘಟನೆ ಆಧಾರಿತ ಸಿನಿಮಾದಲ್ಲಿ ನಟನೆ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸ್ಯಾಂಡಲ್ವುಡ್ಗೆ ಎಂಟ್ರಿ ನೀಡಿದ್ದು, ತನುಜಾ ಹೆಸರಿನ ನೈಜ ಘಟನೆ ಆಧಾರಿತ ಚಿತ್ರದಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ನೀಟ್ ಪರೀಕ್ಷೆಯನ್ನು ಬರೆಯಲಾಗದೇ ಸಂಕಷ್ಟಕ್ಕೆ ಸಿಲುಕಿದ್ದ ಯುವತಿಗೆ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಬಿಎಸ್ವೈ ನೆರವು ನೀಡಿದ್ದರು. 350 ಕಿ.ಮೀ ದೂರದಿಂದ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಳು. ಇದು ಯುವತಿಗೆ ಯಾವ ರೀತಿಯಲ್ಲಿ ನೆರವಾಯಿತು ಎಂಬುದರ ಆಧಾರದ ಮೇಲೆ ಚಿತ್ರವನ್ನು ತೆಗೆಯಲಾಗುತ್ತಿದೆ. ಈ ಚಿತ್ರವನ್ನು ಹರೀಶ್ ಎಂ.ಡಿ. ಹಳ್ಳಿ ನಿರ್ದೇಶನ ಮಾಡುತ್ತಿದ್ದಾರೆ. ಬಿಎಸ್ವೈ … Continue reading ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟ ಮಾಜಿ ಸಿಎಂ ಬಿಎಸ್ವೈ! ನೈಜ ಘಟನೆ ಆಧಾರಿತ ಸಿನಿಮಾದಲ್ಲಿ ನಟನೆ
Copy and paste this URL into your WordPress site to embed
Copy and paste this code into your site to embed