ಮಾಜಿ ಸಿಎಂ ಬಿಎಸ್​ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಂಗಳೂರಿನ ಅಬ್ಬಿಗೆರೆಯಲ್ಲಿರುವ ಅವರ ಫಾರ್ಮ್​ಹೌಸ್​ನಲ್ಲಿ ನಿನ್ನೆ (ಜ.28) ಸಂಜೆಯೇ ಅಂತ್ಯಸಂಸ್ಕಾರ ನೆರವೇರಿದೆ. ಸೌಂದರ್ಯ ಆತ್ಮಹತ್ಯೆ ಕಾರಣ ಪ್ರಸವ ನಂತರದ ಖಿನ್ನತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಇಂಡಿಯಾ ಟುಡೆ ಮಾಧ್ಯಮದ ಜತೆ ಮಾತನಾಡಿದ ಅವರು ಪ್ರಸವದ ನಂತರ ಸೌಂದರ್ಯ ಖಿನ್ನತೆಯ ವಿರುದ್ಧ ಹೋರಾಡುತ್ತಿದ್ದರು. ಇದು ಅವರ ಕುಟುಂಬಕ್ಕೂ ತಿಳಿದಿತ್ತು ಎಂದಿದ್ದಾರೆ. ಆತ್ಮಹತ್ಯೆಯಲ್ಲಿ ಯಾವುದೇ ಅನುಮಾನವಿಲ್ಲ. ಮಗು ಹುಟ್ಟಿದ ಬಳಿಕ ಆಕೆ … Continue reading ಮಾಜಿ ಸಿಎಂ ಬಿಎಸ್​ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ