ಪೈಲಟ್​ ದಿಗ್ಭ್ರಮೆ… ಸೇನಾ ಹೆಲಿಕಾಪ್ಟರ್​ ಪತನಕ್ಕೆ ನಿಖರ ಕಾರಣ ತಿಳಿಸಿದ ತನಿಖಾಧಿಕಾರಿಗಳು!

ನವದೆಹಲಿ: ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಕ್ಕೆ ಮೋಡ ಕವಿದ ವಾತಾವರಣದಲ್ಲಿ ಪೈಲಟ್​​ ದೋಷವೇ ಕಾರಣ ಎಂದು ವಾಯುಸೇನೆಯ ತನಿಖಾಧಿಕಾರಿಗಳ ತಂಡ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಡಿಸೆಂಬರ್​ 8ರಂದು ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿತ್ತು. ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಬದುಕುಳಿದಿದ್ದ … Continue reading ಪೈಲಟ್​ ದಿಗ್ಭ್ರಮೆ… ಸೇನಾ ಹೆಲಿಕಾಪ್ಟರ್​ ಪತನಕ್ಕೆ ನಿಖರ ಕಾರಣ ತಿಳಿಸಿದ ತನಿಖಾಧಿಕಾರಿಗಳು!