ಪೈಲಟ್ ದಿಗ್ಭ್ರಮೆ… ಸೇನಾ ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿಸಿದ ತನಿಖಾಧಿಕಾರಿಗಳು!
ನವದೆಹಲಿ: ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಕ್ಕೆ ಮೋಡ ಕವಿದ ವಾತಾವರಣದಲ್ಲಿ ಪೈಲಟ್ ದೋಷವೇ ಕಾರಣ ಎಂದು ವಾಯುಸೇನೆಯ ತನಿಖಾಧಿಕಾರಿಗಳ ತಂಡ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಡಿಸೆಂಬರ್ 8ರಂದು ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿತ್ತು. ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಬದುಕುಳಿದಿದ್ದ … Continue reading ಪೈಲಟ್ ದಿಗ್ಭ್ರಮೆ… ಸೇನಾ ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿಸಿದ ತನಿಖಾಧಿಕಾರಿಗಳು!
Copy and paste this URL into your WordPress site to embed
Copy and paste this code into your site to embed