ಕೆಲವೇ ದಿನಗಳಿಗೆ ಸೀಮಿತವಾದ ವೈವಾಹಿಕ ಜೀವನದ ಸುಮಧುರ ಕ್ಷಣ: ಯುವತಿ ದುರಂತ ಸಾವು

ಆನೇಕಲ್: ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿಯ ಶವ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಪತಿ ಹಾಗೂ ಮನೆಯವರು ಕೊಲೆ ಮಾಡಿದ್ದಾರೆ ಎಂದು ಯುವತಿಯ ಪಾಲಕರು ಹಾಗೂ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು ಹೊರವಲಯದ ಜಿಗಣಿ ಸಮೀಪದ ರಾಜಾಪುರ ನಿವಾಸಿಯಾಗಿರುವ ಯಶವಂತ್ ಹಾಗೂ ಬೆಂಗಳೂರಿನ ಟೀಚರ್ಸ್ ಕಾಲೋನಿಯ ನಿವಾಸಿ ರಾಣಿ ಕಳೆದ ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಗೌರ್ಮೆಂಟ್ ಕೆಲಸ ಮಾಡಿಕೊಂಡಿದ್ದ ಯಶವಂತ್ ಆರು ತಿಂಗಳ ಹಿಂದೆ ರಾಣಿಯನ್ನು ಎರಡನೇ … Continue reading ಕೆಲವೇ ದಿನಗಳಿಗೆ ಸೀಮಿತವಾದ ವೈವಾಹಿಕ ಜೀವನದ ಸುಮಧುರ ಕ್ಷಣ: ಯುವತಿ ದುರಂತ ಸಾವು