ಮೊದಲ ರಾತ್ರಿ ಮುಗಿಸಿ ಬೆಳಗಿನ ಜಾವವೇ ಎಸ್ಕೇಪ್​ ಆದ ವರ: ನಂತ್ರ ವಧುವಿಗೆ ತಿಳಿದಿದ್ದು ಘೋರ ಸತ್ಯ!

ಅಡೂರು: ಮದುವೆಯಾಗಿ ಮೊದಲ ರಾತ್ರಿಯ ಬಳಿಕ ವಧುವಿನ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ಕದ್ದು ಪರಾರಿಯಾಗಿದ್ದ ವರನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಯಂಕುಲಂ ನಿವಾಸಿ ಅಜರುದ್ದೀನ್​ ರಶೀದ್​ (30) ಎಂಬಾತನನ್ನು ಕೇರಳದ ಅಡೂರು ಪೊಲೀಸರು ಬಂಧಿಸಿದ್ದು, 30 ಸವರನ್​ ಚಿನ್ನ ಮತ್ತು 2.75 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಜರುದ್ದೀನ್​ ಪಹಕುಲಂ ಮೂಲದ ಮಹಿಳೆಯನ್ನು ಜನವರಿ 30ರಂದು ಎಸ್​.ಎಚ್​. ಆಡಿಟೋರಿಯಂನಲ್ಲಿ ಮದುವೆಯಾಗಿದ್ದ. ಸಂಪ್ರದಾಯದಂತೆ ವಧುವಿನ ಮನೆಯುಲ್ಲಿ ಮೊದಲ ರಾತ್ರಿ ನಡೆದಿತ್ತು. ಬೆಳಗಿನ ಜಾವ 3 ಗಂಟೆ … Continue reading ಮೊದಲ ರಾತ್ರಿ ಮುಗಿಸಿ ಬೆಳಗಿನ ಜಾವವೇ ಎಸ್ಕೇಪ್​ ಆದ ವರ: ನಂತ್ರ ವಧುವಿಗೆ ತಿಳಿದಿದ್ದು ಘೋರ ಸತ್ಯ!