ಮೊದಲ ರಾತ್ರಿ ಮುಗಿಸಿ ಬೆಳಗಿನ ಜಾವವೇ ಎಸ್ಕೇಪ್ ಆದ ವರ: ನಂತ್ರ ವಧುವಿಗೆ ತಿಳಿದಿದ್ದು ಘೋರ ಸತ್ಯ!
ಅಡೂರು: ಮದುವೆಯಾಗಿ ಮೊದಲ ರಾತ್ರಿಯ ಬಳಿಕ ವಧುವಿನ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ಕದ್ದು ಪರಾರಿಯಾಗಿದ್ದ ವರನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಯಂಕುಲಂ ನಿವಾಸಿ ಅಜರುದ್ದೀನ್ ರಶೀದ್ (30) ಎಂಬಾತನನ್ನು ಕೇರಳದ ಅಡೂರು ಪೊಲೀಸರು ಬಂಧಿಸಿದ್ದು, 30 ಸವರನ್ ಚಿನ್ನ ಮತ್ತು 2.75 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಜರುದ್ದೀನ್ ಪಹಕುಲಂ ಮೂಲದ ಮಹಿಳೆಯನ್ನು ಜನವರಿ 30ರಂದು ಎಸ್.ಎಚ್. ಆಡಿಟೋರಿಯಂನಲ್ಲಿ ಮದುವೆಯಾಗಿದ್ದ. ಸಂಪ್ರದಾಯದಂತೆ ವಧುವಿನ ಮನೆಯುಲ್ಲಿ ಮೊದಲ ರಾತ್ರಿ ನಡೆದಿತ್ತು. ಬೆಳಗಿನ ಜಾವ 3 ಗಂಟೆ … Continue reading ಮೊದಲ ರಾತ್ರಿ ಮುಗಿಸಿ ಬೆಳಗಿನ ಜಾವವೇ ಎಸ್ಕೇಪ್ ಆದ ವರ: ನಂತ್ರ ವಧುವಿಗೆ ತಿಳಿದಿದ್ದು ಘೋರ ಸತ್ಯ!
Copy and paste this URL into your WordPress site to embed
Copy and paste this code into your site to embed