More

    ತ್ರಿವರ್ಣ ಧ್ವಜ ಹಿಡಿದು ಹರ್​ ಘರ್​ ತಿರಂಗಾ ಅಭಿಯಾನಕ್ಕೆ ಕಾಶೀ ಜಗದ್ಗುರುಗಳಿಂದ ಚಾಲನೆ

    ಪುಣೆ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 13 ರಿಂದ 15ರ ವರೆಗೆ ಮನೆ-ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನ ಶುರುವಾಗಿದ್ದು, ದೇಶದ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಕಾಶೀ ಜಗದ್ಗುರುಗಳು ಕೂಡ ತ್ರಿವರ್ಣ ಧ್ವಜ ಹಿಡಿದು ಅಭಿಯಾನಕ್ಕೆ ಸಾಥ್​ ನೀಡಿದ್ದಾರೆ.

    ತ್ರಿವರ್ಣ ಧ್ವಜ ಹಿಡಿದು ಹರ್​ ಘರ್​ ತಿರಂಗಾ ಅಭಿಯಾನಕ್ಕೆ ಕಾಶೀ ಜಗದ್ಗುರುಗಳಿಂದ ಚಾಲನೆ

    ಕಾಶೀ ಜಗದ್ಗುರುಗಳ ಜನ್ಮ ಅಮೃತಮಹೋತ್ಸವದ ಅಂಗವಾಗಿ ಪುಣೆ ನಗರದಲ್ಲಿ ನಡೆದ ಸಮಾರಂಭದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಚಾಲನೆ ನೀಡಿದರು.

    ಈ ವಿಶೇಷ ಸಂದರ್ಭದಲ್ಲಿ ವಿವಿಧ ಮಠಾಧೀಶರು ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು. ಅಲ್ಲದೆ, ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡಿ, ದೇಶಪ್ರೇಮವನ್ನು ಮೆರೆದರು.

    ತ್ರಿವರ್ಣ ಧ್ವಜ ಹಿಡಿದು ಹರ್​ ಘರ್​ ತಿರಂಗಾ ಅಭಿಯಾನಕ್ಕೆ ಕಾಶೀ ಜಗದ್ಗುರುಗಳಿಂದ ಚಾಲನೆ

    ಸಾಮಾಜಿಕ ಜಾಲತಾಣದಲ್ಲಿ ಹರ್ ಘರ್ ತಿರಂಗಾ ಹ್ಯಾಶ್​ಟ್ಯಾಗ್ ಟ್ರೆಂಡಿಂಗ್: ಗಣ್ಯರ ಮನೆಗಳಲ್ಲಿ ಹಾರಿದ ತ್ರಿವರ್ಣ ಧ್ವಜ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts