ಹಾವು ಕಚ್ಚಿ ಮೃತಪಟ್ಟ ಅಣ್ಣನ ಅಂತ್ಯಕ್ರಿಯೆಗೆ ಬಂದ ತಮ್ಮನು ಸಹ ಹಾವು ಕಡಿತಕ್ಕೆ ಬಲಿ!

ಬಲರಾಮಪುರ: ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಸಹೋದರನ ಅಂತ್ಯಕ್ರಿಯೆಗೆ ಬಂದಿದ್ದ ವ್ಯಕ್ತಿಯು ಕೂಡ ಹಾವು ಕಡಿತಕ್ಕೊಳಗಾಗಿ ಸಾವಿಗೀಡಾಗಿರುವ ದುರಾದೃಷ್ಟಕರ ಘಟನೆ ಉತ್ತರ ಪ್ರದೇಶದ ಬಲರಾಮಪುರದಲ್ಲಿ ನಡೆದಿರುವುದಾಗಿ ಗುರುವಾರ ಪೊಲೀಸರು ತಿಳಿಸಿದ್ದಾರೆ. ಹಾವು ಕಡಿತದಿಂದ ಮೃತಪಟ್ಟ ಅಣ್ಣ ಅರವಿಂದ್​ ಮಿಶ್ರಾ (38) ಅಂತ್ಯಕ್ರಿಯೆಗೆಂದು ಗೋವಿಂದ ಮಿಶ್ರಾ (22) ಎಂಬಾತ ಬುಧವಾರ ಭವಾನಿಪುರಕ್ಕೆ ಬಂದಿದ್ದ. ವಿಧಿವಿಧಾನಗಳನ್ನು ಮುಗಿಸಿ ರಾತ್ರಿ ಮನೆಯಲ್ಲಿ ಮಲಗಿರುವಾಗ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಗೋವಿಂದನ ಜೊತೆಯಲ್ಲಿ ಸಂಬಂಧಿ ಚಂದ್ರಶೇಖರ್​ ಪಾಂಡೆ (22) ಮಲಗಿದ್ದ. ಆತನಿಗೂ ಹಾವು ಕಚ್ಚಿದ್ದು, … Continue reading ಹಾವು ಕಚ್ಚಿ ಮೃತಪಟ್ಟ ಅಣ್ಣನ ಅಂತ್ಯಕ್ರಿಯೆಗೆ ಬಂದ ತಮ್ಮನು ಸಹ ಹಾವು ಕಡಿತಕ್ಕೆ ಬಲಿ!