ಹಾವು ಕಚ್ಚಿ ಮೃತಪಟ್ಟ ಅಣ್ಣನ ಅಂತ್ಯಕ್ರಿಯೆಗೆ ಬಂದ ತಮ್ಮನು ಸಹ ಹಾವು ಕಡಿತಕ್ಕೆ ಬಲಿ!
ಬಲರಾಮಪುರ: ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಸಹೋದರನ ಅಂತ್ಯಕ್ರಿಯೆಗೆ ಬಂದಿದ್ದ ವ್ಯಕ್ತಿಯು ಕೂಡ ಹಾವು ಕಡಿತಕ್ಕೊಳಗಾಗಿ ಸಾವಿಗೀಡಾಗಿರುವ ದುರಾದೃಷ್ಟಕರ ಘಟನೆ ಉತ್ತರ ಪ್ರದೇಶದ ಬಲರಾಮಪುರದಲ್ಲಿ ನಡೆದಿರುವುದಾಗಿ ಗುರುವಾರ ಪೊಲೀಸರು ತಿಳಿಸಿದ್ದಾರೆ. ಹಾವು ಕಡಿತದಿಂದ ಮೃತಪಟ್ಟ ಅಣ್ಣ ಅರವಿಂದ್ ಮಿಶ್ರಾ (38) ಅಂತ್ಯಕ್ರಿಯೆಗೆಂದು ಗೋವಿಂದ ಮಿಶ್ರಾ (22) ಎಂಬಾತ ಬುಧವಾರ ಭವಾನಿಪುರಕ್ಕೆ ಬಂದಿದ್ದ. ವಿಧಿವಿಧಾನಗಳನ್ನು ಮುಗಿಸಿ ರಾತ್ರಿ ಮನೆಯಲ್ಲಿ ಮಲಗಿರುವಾಗ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಗೋವಿಂದನ ಜೊತೆಯಲ್ಲಿ ಸಂಬಂಧಿ ಚಂದ್ರಶೇಖರ್ ಪಾಂಡೆ (22) ಮಲಗಿದ್ದ. ಆತನಿಗೂ ಹಾವು ಕಚ್ಚಿದ್ದು, … Continue reading ಹಾವು ಕಚ್ಚಿ ಮೃತಪಟ್ಟ ಅಣ್ಣನ ಅಂತ್ಯಕ್ರಿಯೆಗೆ ಬಂದ ತಮ್ಮನು ಸಹ ಹಾವು ಕಡಿತಕ್ಕೆ ಬಲಿ!
Copy and paste this URL into your WordPress site to embed
Copy and paste this code into your site to embed