ಅತಿವೃಷ್ಟಿಯಂತಹ ಸಂಕಷ್ಟದ ಸಮಯದಲ್ಲಿ ಜನರೊಂದಿಗೆ ಸರ್ಕಾರವಿದೆ: ಸಿಎಂ ಬಸವರಾಜ ಬೊಮ್ಮಾಯಿ
ಮೈಸೂರು: ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರ ನಿಂತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಹಾಗೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿಎಂ ಬೊಮ್ಮಾಯಿ ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಉಡುಪಿಯಲ್ಲಿ ಸಚಿವ ಎಸ್. ಅಂಗಾರ, ಸುನೀಲ್ ಕುಮಾರ್ ಮಂಗಳೂರಿನಲ್ಲಿ, ಉತ್ತರ ಕನ್ನಡದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಎಸ್.ಟಿ ಸೋಮಶೇಖರ್ ಅವರುಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ … Continue reading ಅತಿವೃಷ್ಟಿಯಂತಹ ಸಂಕಷ್ಟದ ಸಮಯದಲ್ಲಿ ಜನರೊಂದಿಗೆ ಸರ್ಕಾರವಿದೆ: ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed