ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರ: ವರುಣನ ಅಬ್ಬರ ಮುಂದುವರಿದರೆ ಸಿಲಿಕಾನ್​ ಸಿಟಿಗೆ ಆಪತ್ತು

ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನ-ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ವರುಣ ಅರ್ಭಟದಿಂದಾಗಿ ಜನರು ಜಾಗರಣೆ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ರಾತ್ರಿಯೆಲ್ಲ ಸುರಿದ ಮಳೆಯಿಂದಾಗಿ ಅನೇಕ ಏರಿಯಾಗಳು ಜಲಾವೃತ್ತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮೂರ್ನಾಲ್ಕು ದಿನ ಬಿಡುವು ಕೊಟ್ಟಿದ್ದ ಮಳೆರಾಯ, ನಿನ್ನೆ (ಸೆ.4) ಒಂದೇ ರಾತ್ರಿ ಅಬ್ಬರಿಸಿ ಬೊಬ್ಬಿರಿದಿದ್ದು, ಬೆಂಗಳೂರಿಗರ ಬವಣೆ ಹೇಳತೀರದ್ದಾಗಿದೆ. ಪ್ರವಾಹ ಸೃಷ್ಟಿಯಾಗಿದ್ದು, ಅನೇಕ ಕಡೆಮ ಜನರನ್ನು ಸ್ಥಳಾಂತರ ಸಹ ಮಾಡಲಾಗಿದೆ. ಬೆಳ್ಳಂದೂರು, ಸರ್ಜಾಪುರ … Continue reading ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರ: ವರುಣನ ಅಬ್ಬರ ಮುಂದುವರಿದರೆ ಸಿಲಿಕಾನ್​ ಸಿಟಿಗೆ ಆಪತ್ತು