ಭಾನುವಾರ ಮಧ್ಯಾಹ್ನದ ವೇಳೆಗೆ ಸೈಕ್ಲೋನ್ ಸೃಷ್ಟಿ? ಹವಾಮಾನ ಇಲಾಖೆ ಮೂನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾನುವಾರ (ಮೇ 8) ಮಧ್ಯಾಹ್ನ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ. ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಆ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, … Continue reading ಭಾನುವಾರ ಮಧ್ಯಾಹ್ನದ ವೇಳೆಗೆ ಸೈಕ್ಲೋನ್ ಸೃಷ್ಟಿ? ಹವಾಮಾನ ಇಲಾಖೆ ಮೂನ್ಸೂಚನೆ