ಮಳೆಯಿಂದ 150ಕ್ಕೂ ಹೆಚ್ಚು ಮನೆ ಕುಸಿತ, ಅಪಾರ ಬೆಳೆ ನಷ್ಟವಾದ್ರೂ ಮಂಡ್ಯಕ್ಕೆ ಬಾರದ ಸುಮಲತಾ ವಿರುದ್ಧ ಆಕ್ರೋಶ
ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸ್ವಾಭಿಮಾನದ ಹೆಸರಲ್ಲಿ ಗೆಲುವು ಸಾಧಿಸಿದ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ಮಂಡ್ಯ ಜನರಲ್ಲಿ ಮತ್ತೆ ಆಕ್ರೋಶ ಭುಗಿಲೆದ್ದಿದೆ, ಸಂಸದೆಯಾಗಿ ಎರಡೂವರೆ ತಿಂಗಳಲ್ಲಿ ಕೇವಲ 3 ಬಾರಿ ಮಾತ್ರ ಭೇಟಿ ಮಾಡಿರುವ ಸುಮಲತಾ ಮಂಡ್ಯ ಮರೆತ್ರಾ ಅನ್ನೋ ಅನುಮಾನ ಮೂಡಿದೆ. ಜನ ಸಾಮಾನ್ಯರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಂಸದರೇ ಸಿಗುತ್ತಿಲ್ಲ. ಚುನಾವಣೆಯಲ್ಲಿ ಸುಮಲತಾಗೆ ಬೆಂಬಲ ನೀಡಿದ ಮುಖಂಡರಿಗೂ ಕೂಡ ಈ ವಿಚಾರದಲ್ಲಿ ಬೇಸರವಾಗಿದೆ. ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ರೂ … Continue reading ಮಳೆಯಿಂದ 150ಕ್ಕೂ ಹೆಚ್ಚು ಮನೆ ಕುಸಿತ, ಅಪಾರ ಬೆಳೆ ನಷ್ಟವಾದ್ರೂ ಮಂಡ್ಯಕ್ಕೆ ಬಾರದ ಸುಮಲತಾ ವಿರುದ್ಧ ಆಕ್ರೋಶ
Copy and paste this URL into your WordPress site to embed
Copy and paste this code into your site to embed