ಜೈಭೀಮ್​ ವಿವಾದ: ಮದ್ರಾಸ್​ ಹೈಕೋರ್ಟ್​ನಿಂದ​ ಮಹತ್ವದ ತೀರ್ಪು, ಬರ್ತಡೇಗೂ ಮುನ್ನವೇ ಸೂರ್ಯಗೆ ಬಿಗ್​ ರಿಲೀಫ್​

ಚೆನ್ನೈ: ಸೂಪರ್​ ಸ್ಟಾರ್​ ಸೂರ್ಯ ಅವರ ತಮಿಳು ಚಲನಚಿತ್ರ ‘ಜೈಭೀಮ್​’ ವಿಶ್ವದಾದ್ಯಂತ ಮೆಚ್ಚುಗೆ ಪಾತ್ರವಾಗಿದ್ದಲ್ಲದೆ, ತಮಿಳುನಾಡಿನಲ್ಲಿ ವಿವಾದಕ್ಕೆ ಸಿಲುಕಿತು. ಚಿತ್ರದ ಕೆಲವು ಅಂಶಗಳು ಸ್ಥಳೀಯ ವನ್ನಿಯಾರ್​​ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸೂರ್ಯ ವಿರುದ್ಧ ಎಫ್​ಐಆರ್​ ಸಹ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಮದ್ರಾಸ್​ ಹೈಕೋರ್ಟ್​ ಮಹತ್ವದ ತೀರ್ಪು ಪ್ರಕಟಿಸಿದೆ. ಕಳೆದ ಭಾನುವಾರ ನಟ ಸೂರ್ಯ, ನಿರ್ದೇಶಕ ಜ್ಞಾನವೇಲು ಜೊತೆಯಾಗಿ ಹೈಕೋರ್ಟ್​ ಮೆಟ್ಟಿಲೇರಿ, ತಮ್ಮ ವಿರುದ್ಧ ಚೆನ್ನೈನ ವೇಲಚಾರಿ ಪೊಲೀಸ್​ ಠಾಣೆಯಲ್ಲಿ … Continue reading ಜೈಭೀಮ್​ ವಿವಾದ: ಮದ್ರಾಸ್​ ಹೈಕೋರ್ಟ್​ನಿಂದ​ ಮಹತ್ವದ ತೀರ್ಪು, ಬರ್ತಡೇಗೂ ಮುನ್ನವೇ ಸೂರ್ಯಗೆ ಬಿಗ್​ ರಿಲೀಫ್​