ಜೈಭೀಮ್ ವಿವಾದ: ಮದ್ರಾಸ್ ಹೈಕೋರ್ಟ್ನಿಂದ ಮಹತ್ವದ ತೀರ್ಪು, ಬರ್ತಡೇಗೂ ಮುನ್ನವೇ ಸೂರ್ಯಗೆ ಬಿಗ್ ರಿಲೀಫ್
ಚೆನ್ನೈ: ಸೂಪರ್ ಸ್ಟಾರ್ ಸೂರ್ಯ ಅವರ ತಮಿಳು ಚಲನಚಿತ್ರ ‘ಜೈಭೀಮ್’ ವಿಶ್ವದಾದ್ಯಂತ ಮೆಚ್ಚುಗೆ ಪಾತ್ರವಾಗಿದ್ದಲ್ಲದೆ, ತಮಿಳುನಾಡಿನಲ್ಲಿ ವಿವಾದಕ್ಕೆ ಸಿಲುಕಿತು. ಚಿತ್ರದ ಕೆಲವು ಅಂಶಗಳು ಸ್ಥಳೀಯ ವನ್ನಿಯಾರ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸೂರ್ಯ ವಿರುದ್ಧ ಎಫ್ಐಆರ್ ಸಹ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಕಳೆದ ಭಾನುವಾರ ನಟ ಸೂರ್ಯ, ನಿರ್ದೇಶಕ ಜ್ಞಾನವೇಲು ಜೊತೆಯಾಗಿ ಹೈಕೋರ್ಟ್ ಮೆಟ್ಟಿಲೇರಿ, ತಮ್ಮ ವಿರುದ್ಧ ಚೆನ್ನೈನ ವೇಲಚಾರಿ ಪೊಲೀಸ್ ಠಾಣೆಯಲ್ಲಿ … Continue reading ಜೈಭೀಮ್ ವಿವಾದ: ಮದ್ರಾಸ್ ಹೈಕೋರ್ಟ್ನಿಂದ ಮಹತ್ವದ ತೀರ್ಪು, ಬರ್ತಡೇಗೂ ಮುನ್ನವೇ ಸೂರ್ಯಗೆ ಬಿಗ್ ರಿಲೀಫ್
Copy and paste this URL into your WordPress site to embed
Copy and paste this code into your site to embed