ಚಿಕ್ಕಮಗಳೂರು: ಎಷ್ಟೇ ಪ್ರಯತ್ನಿಸಿದ್ರೂ ಹನಿಟ್ರ್ಯಾಪ್​ಗೆ ಬೀಳದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ಖೆಡ್ಡಾಗೆ ಕೆಡವಿದ್ಹೇಗೆ?

ಜಯಪುರ: ಮೇಗುಂದಾ ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೂರ್ನಾಲ್ಕು ತಿಂಗಳಿನಿಂದ ದಾಂಧಲೆ ನಡೆಸಿದ್ದ ಕಾಡಾನೆ ಹಾವೇರಿ ಟಸ್ಕರ್​ ಅರಣ್ಯ ಇಲಾಖೆಯ ಕೆಡ್ಡಾಗೆ ಗುರುವಾರ ಬಿದ್ದಿದೆ. ಹೋಬಳಿಯ ಅಲ್ಲಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಹಾವೇರಿ ಟಸ್ಕರ್​ ಒಂದು ತಿಂಗಳಿನಿಂದ ಹೇರೂರು ಸಮೀಪದ ಎಲೆಮಡಿಲು ಬಾಲನೂರ್​ ಟೀ ಪ್ಲಾಂಟೇಷನ್​ನಲ್ಲಿ ಸೇರಿಕೊಂಡು ಸುತ್ತಮುತ್ತಲಿನ ಎಸ್ಟೇಟ್​ಗಳು ಹಾಗೂ ತೋಟಗಳಿಗೆ ನುಗ್ಗಿ ಅಡಕೆ, ತೆಂಗು, ಬಾಳೆ ಇನ್ನಿತರ ಬೆಳೆಗಳನ್ನು ತಿಂದು, ತುಳಿದು ಹಾಳು ಮಾಡುತ್ತಿತ್ತು. ಕಾಡಾನೆಯ ಹಾವಳಿಯಿಂದ ಬೇಸತ್ತ ಜನ ಆನೆ ಸೆರೆ ಹಿಡಿಯುವಂತೆ ಅರಣ್ಯ … Continue reading ಚಿಕ್ಕಮಗಳೂರು: ಎಷ್ಟೇ ಪ್ರಯತ್ನಿಸಿದ್ರೂ ಹನಿಟ್ರ್ಯಾಪ್​ಗೆ ಬೀಳದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ಖೆಡ್ಡಾಗೆ ಕೆಡವಿದ್ಹೇಗೆ?