ಜಯಪುರ: ಮೇಗುಂದಾ ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೂರ್ನಾಲ್ಕು ತಿಂಗಳಿನಿಂದ ದಾಂಧಲೆ ನಡೆಸಿದ್ದ ಕಾಡಾನೆ ಹಾವೇರಿ ಟಸ್ಕರ್ ಅರಣ್ಯ ಇಲಾಖೆಯ ಕೆಡ್ಡಾಗೆ ಗುರುವಾರ ಬಿದ್ದಿದೆ. ಹೋಬಳಿಯ ಅಲ್ಲಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಹಾವೇರಿ ಟಸ್ಕರ್ ಒಂದು ತಿಂಗಳಿನಿಂದ ಹೇರೂರು ಸಮೀಪದ ಎಲೆಮಡಿಲು ಬಾಲನೂರ್ ಟೀ ಪ್ಲಾಂಟೇಷನ್ನಲ್ಲಿ ಸೇರಿಕೊಂಡು ಸುತ್ತಮುತ್ತಲಿನ ಎಸ್ಟೇಟ್ಗಳು ಹಾಗೂ ತೋಟಗಳಿಗೆ ನುಗ್ಗಿ ಅಡಕೆ, ತೆಂಗು, ಬಾಳೆ ಇನ್ನಿತರ ಬೆಳೆಗಳನ್ನು ತಿಂದು, ತುಳಿದು ಹಾಳು ಮಾಡುತ್ತಿತ್ತು. ಕಾಡಾನೆಯ ಹಾವಳಿಯಿಂದ ಬೇಸತ್ತ ಜನ ಆನೆ ಸೆರೆ ಹಿಡಿಯುವಂತೆ ಅರಣ್ಯ … Continue reading ಚಿಕ್ಕಮಗಳೂರು: ಎಷ್ಟೇ ಪ್ರಯತ್ನಿಸಿದ್ರೂ ಹನಿಟ್ರ್ಯಾಪ್ಗೆ ಬೀಳದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ಖೆಡ್ಡಾಗೆ ಕೆಡವಿದ್ಹೇಗೆ?
Copy and paste this URL into your WordPress site to embed
Copy and paste this code into your site to embed