ಶಾಲಾಧ್ಯಕ್ಷನನ್ನು ನಂಬಿ ಕಾರಿನಲ್ಲಿ ಹೋದ ಶಿಕ್ಷಕಿಗೆ ಕಾದಿತ್ತು ಶಾಕ್​! ಮೊದಲೇ ಹಳ್ಳ ತೋಡಿದ್ದ ಕಿರಾತಕ

ಭುವನೇಶ್ವರ: ಒಡಿಶಾದ 24 ವರ್ಷದ ಶಿಕ್ಷಕಿ ಮಮಿತಾ ಮೆಹೆರ್​ ಅವರ ಪೂರ್ವನಿಯೋಜಿತ ಕೊಲೆಯು ಇಡೀ ರಾಜ್ಯವನ್ನು ಆಘಾತಕ್ಕೆ ದೂಡಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿ ಗೋವಿಂದ್​ ಸಾಹು ಎಂಬಾತನನ್ನು ಬಂಧಿಸಿದ ಬಳಿಕ ವಿಚಾರಣೆಯಲ್ಲಿ ಮತ್ತಷ್ಟು ಭಯಾನಕ ಸಂಗತಿಗಳು ಬೆಳಕಿಗೆ ಬಂದಿವೆ. ಮಮಿತಾ ಅವರು ಒಡಿಶಾದ ಕಲಹಂಡಿ ಜಿಲ್ಲೆಯ ಮಹಾಲಿಂಗದಲ್ಲಿರುವ ಸನ್​ಸೈನ್​ ಇಂಗ್ಲಿಷ್​ ಮಾಧ್ಯಮ ಶಾಲೆಯ ಶಿಕ್ಷಕಿಯಾಗಿದ್ದರು. ಇದ್ದಕ್ಕಿದ್ದಂತೆ ಅ.8ರಂದು ಮಮಿತಾ ನಾಪತ್ತೆಯಾಗಿದ್ದರು. ಇದರ ಹಿಂದೆ ಅದೇ ಶಾಲೆಯ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿದ್ದ ಗೋವಿಂದ್​ ಸಾಹು ಕೈವಾಡ ಇದೆ … Continue reading ಶಾಲಾಧ್ಯಕ್ಷನನ್ನು ನಂಬಿ ಕಾರಿನಲ್ಲಿ ಹೋದ ಶಿಕ್ಷಕಿಗೆ ಕಾದಿತ್ತು ಶಾಕ್​! ಮೊದಲೇ ಹಳ್ಳ ತೋಡಿದ್ದ ಕಿರಾತಕ