ಶಾಲಾಧ್ಯಕ್ಷನನ್ನು ನಂಬಿ ಕಾರಿನಲ್ಲಿ ಹೋದ ಶಿಕ್ಷಕಿಗೆ ಕಾದಿತ್ತು ಶಾಕ್! ಮೊದಲೇ ಹಳ್ಳ ತೋಡಿದ್ದ ಕಿರಾತಕ
ಭುವನೇಶ್ವರ: ಒಡಿಶಾದ 24 ವರ್ಷದ ಶಿಕ್ಷಕಿ ಮಮಿತಾ ಮೆಹೆರ್ ಅವರ ಪೂರ್ವನಿಯೋಜಿತ ಕೊಲೆಯು ಇಡೀ ರಾಜ್ಯವನ್ನು ಆಘಾತಕ್ಕೆ ದೂಡಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿ ಗೋವಿಂದ್ ಸಾಹು ಎಂಬಾತನನ್ನು ಬಂಧಿಸಿದ ಬಳಿಕ ವಿಚಾರಣೆಯಲ್ಲಿ ಮತ್ತಷ್ಟು ಭಯಾನಕ ಸಂಗತಿಗಳು ಬೆಳಕಿಗೆ ಬಂದಿವೆ. ಮಮಿತಾ ಅವರು ಒಡಿಶಾದ ಕಲಹಂಡಿ ಜಿಲ್ಲೆಯ ಮಹಾಲಿಂಗದಲ್ಲಿರುವ ಸನ್ಸೈನ್ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕಿಯಾಗಿದ್ದರು. ಇದ್ದಕ್ಕಿದ್ದಂತೆ ಅ.8ರಂದು ಮಮಿತಾ ನಾಪತ್ತೆಯಾಗಿದ್ದರು. ಇದರ ಹಿಂದೆ ಅದೇ ಶಾಲೆಯ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿದ್ದ ಗೋವಿಂದ್ ಸಾಹು ಕೈವಾಡ ಇದೆ … Continue reading ಶಾಲಾಧ್ಯಕ್ಷನನ್ನು ನಂಬಿ ಕಾರಿನಲ್ಲಿ ಹೋದ ಶಿಕ್ಷಕಿಗೆ ಕಾದಿತ್ತು ಶಾಕ್! ಮೊದಲೇ ಹಳ್ಳ ತೋಡಿದ್ದ ಕಿರಾತಕ
Copy and paste this URL into your WordPress site to embed
Copy and paste this code into your site to embed