More

    ಹುಬ್ಬಳ್ಳಿ ಘಟನೆ ಖೇದಕರ: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಬೇಸರ

    ಹೊಸಪೇಟೆ: ಹುಬ್ಬಳ್ಳಿಯಲ್ಲಿ ಹಿಂದು- ಮುಸ್ಲಿಂ ಘಟನೆ ನಡೆದು ಶಾಂತಿ ಕದಡುವ ಕೆಲಸ ನಡೆದಿರುವುದು ಖೇದಕರ ಎಂದು ಮಾಜಿ ಸಿಎಂ ಬಿ‌.ಎಸ್.ಯಡಿಯೂರಪ್ಪ ಖೇದ ವ್ಯಕ್ತಪಡಿಸಿದರು.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಪ್ರಕರಣದಲ್ಲಿ ಆರೋಪಿಗಳೇ ಯಾರೇ ಇರಲಿ ತನಿಖೆ ಮಾಡಿ, ಅವರನ್ನು ಬಂಧಿಸಬೇಕು. ಕೋಮುವಾದ ನಿಯಂತ್ರಣಕ್ಕೆ ತರುವ ಕೆಲಸ ಪೊಲೀಸರು ಮಾಡಬೇಕು ಎಂದು ಹೇಳಿದರು.

    ಶಾಂತಿ- ಸುವ್ಯವಸ್ಥೆ ತರುವ ಕೆಲಸವನ್ನು ನಮ್ಮ ಸರ್ಕಾರ ಖಂಡಿತವಾಗಿ ಮಾಡಲಿದೆ. ಈ ಹಿಂದೆ ನೀವು ಮುಖ್ಯಮಂತ್ರಿಗಳಿದ್ದಾಗ ಈ ತರಹದ ಸಮಸ್ಯೆಗಳಾಗುತ್ತಿರಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ತರ ಏನಿಲ್ಲ. ಈಗಿನ ಸಿಎಂ ಬೊಮ್ನಾಯಿ ಕೂಡ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು‌.

    ಹುಬ್ಬಳ್ಳಿ ಘಟನೆ ಸಾಮರಸ್ಯ ಹಾಳು ಮಾಡುವ ಯತ್ನ: ಕೋಮು ದಳ್ಳುರಿ ಬೇಡವೆಂದು ಕುಮಾರಸ್ವಾಮಿ ಮನವಿ

    ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ‌ ಖಡಕ್ ಎಚ್ಚರಿಕೆ

    ಹುಬ್ಬಳ್ಳಿ ಗಲಭೆ ಪ್ರಕರಣ: ಏ.20ರವರೆಗೆ ನಗರದಾದ್ಯಂತ 144 ಸೆಕ್ಷನ್​​ ಜಾರಿ, ವಾಣಿಜ್ಯ ನಗರದ ಪರಿಸ್ಥಿತಿ ಉದ್ವಿಗ್ನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts