ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಹಿಂದು ಸಂಘಟನೆಗಳಿಂದ ಹರ್ಷೋದ್ಘಾರ

ಹುಬ್ಬಳ್ಳಿ: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೈಕೋರ್ಟ್​ ಅನುಮತಿಯಿಂದ ಖುಷಿಯಾಗಿರುವ ಹಿಂದು ಸಂಘಟನೆಗಳು ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂರಿಸುವ ಮೂಲಕ ಹರ್ಷೋದ್ಘಾರ ಮೊಳಗಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣೇಶನ ಮೂರ್ತಿಯನ್ನು ಹಿಂದು ಸಂಘಟನೆಗಳು ಪ್ರತಿಷ್ಠಾಪಿಸಿವೆ. ಸುಮಾರು ಮೂರು ಅಡಿ ಎತ್ತರದ ಗಣೇಶ ವಿರಾಜಮಾನನಾಗಿ ಕುಳಿತು ಭಕ್ತರಿಗೆ ದರ್ಶನ ನೀಡುತ್ತಿದ್ದಾನೆ. ಈ ಮೊದಲು ಮಧ್ಯಾಹ್ನಕ್ಕೆ ಮೂರ್ತಿ ಕೂರಿಸಲು ಸಂಘಟನೆಗಳು ಯೋಜಿಸಿದ್ದವು. ಆದರೆ, ಇಂದು ಬೆಳಗ್ಗೆ 7 ಗಂಟೆಗೆ ಸಾಂಕೇತಿವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದ್ದಾರೆ. ಮಧ್ಯಾಹ್ನದ ಬಳಿಕ … Continue reading ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಹಿಂದು ಸಂಘಟನೆಗಳಿಂದ ಹರ್ಷೋದ್ಘಾರ