ಪತ್ನಿಯನ್ನು ಕೊಂದ ಬಳಿಕ ಪತಿ ಮಾಡಿದ್ದನ್ನು ಕೇಳಿದ್ರೆ ಶಾಕ್​ ಆಗ್ತೀರಾ! ಇಡೀ ಊರೇ ಬೆಚ್ಚಿಬಿದ್ದ ಘಟನೆ ಇದು

ಜೈಪುರ: ಪತ್ನಿಯನ್ನು ಕೊಂದ ಪಾಪಿ ಪತಿರಾಯನೊಬ್ಬ ಆಕೆಯ ಮೃತದೇಹವನ್ನು ರಸ್ತೆಯಲ್ಲಿ ಧರಧರನೇ ಎಳೆದಾಡಿದ ಆತಂಕಕಾರಿ ಘಟನೆ ರಾಜಸ್ಥಾನದ ಪೋರ್ಟ್​ ಒಂದರಲ್ಲಿ ಮಂಗಳವಾರ ನಡೆದಿದೆ. ಆರೋಪಿಯನ್ನು ಪಿಂಟು ಅಲಿಯಾಸ್​ ಸುನೀಲ್​ ವಲ್ಮಿ ಎಂದು ಗುರುತಿಸಲಾಗಿದೆ. ಈತ ರಾಜಸ್ಥಾನದ ಕೋಟಾ ಜಿಲ್ಲೆಯ ಭಟಪದಾ ಏರಿಯಾದವನು. ಸುನೀಲ್​ 15 ವರ್ಷಗಳ ಹಿಂದೆ ಸೀಮಾ ಎಂಬಾಕೆಯನ್ನು ಮದುವೆ ಆಗಿದ್ದ. ಇಬ್ಬರ ವೈವಾಹಿಕ ಜೀವನಕ್ಕೆ ಸಾಕ್ಷಿಯಾಗಿ ಇಬ್ಬರು ಮಕ್ಕಳಿದ್ದಾರೆ. ಕೆಲವು ವರ್ಷಗಳಿಂದ ಪತಿ ಮತ್ತು ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ, ಮಂಗಳವಾರ … Continue reading ಪತ್ನಿಯನ್ನು ಕೊಂದ ಬಳಿಕ ಪತಿ ಮಾಡಿದ್ದನ್ನು ಕೇಳಿದ್ರೆ ಶಾಕ್​ ಆಗ್ತೀರಾ! ಇಡೀ ಊರೇ ಬೆಚ್ಚಿಬಿದ್ದ ಘಟನೆ ಇದು