ಪತ್ನಿಯನ್ನು ಕೊಂದ ಬಳಿಕ ಪತಿ ಮಾಡಿದ್ದನ್ನು ಕೇಳಿದ್ರೆ ಶಾಕ್ ಆಗ್ತೀರಾ! ಇಡೀ ಊರೇ ಬೆಚ್ಚಿಬಿದ್ದ ಘಟನೆ ಇದು
ಜೈಪುರ: ಪತ್ನಿಯನ್ನು ಕೊಂದ ಪಾಪಿ ಪತಿರಾಯನೊಬ್ಬ ಆಕೆಯ ಮೃತದೇಹವನ್ನು ರಸ್ತೆಯಲ್ಲಿ ಧರಧರನೇ ಎಳೆದಾಡಿದ ಆತಂಕಕಾರಿ ಘಟನೆ ರಾಜಸ್ಥಾನದ ಪೋರ್ಟ್ ಒಂದರಲ್ಲಿ ಮಂಗಳವಾರ ನಡೆದಿದೆ. ಆರೋಪಿಯನ್ನು ಪಿಂಟು ಅಲಿಯಾಸ್ ಸುನೀಲ್ ವಲ್ಮಿ ಎಂದು ಗುರುತಿಸಲಾಗಿದೆ. ಈತ ರಾಜಸ್ಥಾನದ ಕೋಟಾ ಜಿಲ್ಲೆಯ ಭಟಪದಾ ಏರಿಯಾದವನು. ಸುನೀಲ್ 15 ವರ್ಷಗಳ ಹಿಂದೆ ಸೀಮಾ ಎಂಬಾಕೆಯನ್ನು ಮದುವೆ ಆಗಿದ್ದ. ಇಬ್ಬರ ವೈವಾಹಿಕ ಜೀವನಕ್ಕೆ ಸಾಕ್ಷಿಯಾಗಿ ಇಬ್ಬರು ಮಕ್ಕಳಿದ್ದಾರೆ. ಕೆಲವು ವರ್ಷಗಳಿಂದ ಪತಿ ಮತ್ತು ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ, ಮಂಗಳವಾರ … Continue reading ಪತ್ನಿಯನ್ನು ಕೊಂದ ಬಳಿಕ ಪತಿ ಮಾಡಿದ್ದನ್ನು ಕೇಳಿದ್ರೆ ಶಾಕ್ ಆಗ್ತೀರಾ! ಇಡೀ ಊರೇ ಬೆಚ್ಚಿಬಿದ್ದ ಘಟನೆ ಇದು
Copy and paste this URL into your WordPress site to embed
Copy and paste this code into your site to embed