ನೀರು ತುಂಬಿದ ಬಕೆಟ್ ಒಳಗೆ ಪತ್ನಿಯ ತಲೆ ಮುಳುಗಿಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ!
ಹೈದರಾಬಾದ್: ವ್ಯಕ್ತಿಯೋರ್ವ ನೀರು ತುಂಬಿದ್ದ ಬಕೆಟ್ ಒಳಗೆ ಪತ್ನಿಯ ತಲೆ ಮುಳುಗಿಸಿ ಆಕೆಯನ್ನು ಹತ್ಯೆಗೈದ ಬಳಿಕ ರೈಲಿಗೆ ಸಿಲುಕಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಹಾನಂದ ಬಿಸ್ವಾಸ್ (24) ಎಂದು ಗುರುತಿಸಲಾಗಿದೆ. ಈತ ಅಸ್ಸಾಂ ನಿವಾಸಿ. ಹೈದರಾಬಾದ್ನ ಬಂಜಾರ ಹಿಲ್ಸ್ನಲ್ಲಿರುವ ಶಾಪಿಂಗ್ ಮಾಲ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಈತನ ಮೃತದೇಹ ಮಂಗಳವಾರ ಲಕಡಿ ಕಾ ಪುಲ್ ರೈಲು ನಿಲ್ದಾಣದ ಹಳಿಗಳ ಮೇಲೆ ಪತ್ತೆಯಾಗಿದೆ ಎಂದು ಪೊಲೀಸರು … Continue reading ನೀರು ತುಂಬಿದ ಬಕೆಟ್ ಒಳಗೆ ಪತ್ನಿಯ ತಲೆ ಮುಳುಗಿಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ!
Copy and paste this URL into your WordPress site to embed
Copy and paste this code into your site to embed