ಶಿಷ್ಟಾಚಾರ ಪಾಲಿಸುತ್ತೇನೆ ಎಂದ ರೋಹಿಣಿ ಸಿಂಧೂರಿ

ಮೈಸೂರು: ಇನ್ಮುಂದೆ ಯಾವುದೇ ಸಮಿತಿ, ಶಾಸಕರೊಂದಿಗೆ ಅಗೌರವದಿಂದ ನಡೆದುಕೊಳ್ಳುವುದಿಲ್ಲ. ಸರ್ಕಾರದ ಶಿಷ್ಟಾಚಾರವನ್ನು ಪರಿಪಾಲನೆ ಮಾಡುತ್ತೇನೆ ಎಂದು ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. 2021ರ ಜನವರಿ 12ರಂದು ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ಕಾಗದ ಪತ್ರ ಸಮಿತಿ ಸಭೆ ನಡೆದಿತ್ತು, ಈ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಅವರು ಅಗೌರವವಾಗಿ ನಡೆದುಕೊಂಡಿದ್ದಕ್ಕೆ ಅವರ ವಿರುದ್ಧ ವಿಧಾನಸಭೆ ಕಲಾಪದಲ್ಲಿ ಸಾರಾ ಮಹೇಶ್​ ಹಕ್ಕುಚ್ಯುತಿ ಮಂಡಿಸಿದ್ದರು. ಇದೀಗ ಹಕ್ಕುಭಾದ್ಯತೆಗಳ ಸಮಿತಿ ಮುಂದೆ ಮಾತನಾಡಿರುವ ರೋಹಿಣಿ ಸಿಂಧೂರಿ, ಇನ್ಮುಂದೆ ಯಾವುದೇ ಸಮಿತಿ, ಶಾಸಕರೊಂದಿಗೆ ಅಗೌರವದಿಂದ … Continue reading ಶಿಷ್ಟಾಚಾರ ಪಾಲಿಸುತ್ತೇನೆ ಎಂದ ರೋಹಿಣಿ ಸಿಂಧೂರಿ