ಭಾವೈಕ್ಯ ಸಂದೇಶ ಸಾರುತ್ತಿದ್ದ ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ
ಬಾಗಲಕೋಟೆ: ನಾಡಿನಾದ್ಯಂತ ಸಾಹಿತ್ಯ ವಾಚನ, ಪ್ರವಚನ, ಭಜನೆ ಮತ್ತು ಸಮಾಜ ಸೇವೆಯ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರು ಇಂದು (ಫೆ.05) ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ರಬಕವಿ-ಬನಹಟ್ಟಿ ತಾಲೂಕಿನ ಮಹಲಿಂಗಪುರದಲ್ಲಿನ ತಮ್ಮ ಭಾವೈಕ್ಯ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 82 ವರ್ಷದ ಇಬ್ರಾಹಿಂ ಸುತಾರ ಸಾವನ್ನಪ್ಪಿದ್ದರಿಂದ ಭಾವೈಕ್ಯತೆಯ ಕೊಂಡಿ ಕಳಚಿ ಬಿದ್ದಂತಾಗಿದೆ. ಪ್ರತಿವರ್ಷ ನೂರಾರು ಕಾರ್ಯಕ್ರಮಗಳನ್ನ ನೀಡುತ್ತ, ಹಿಂದು-ಮುಸ್ಲಿಂರಲ್ಲಿ ಭಾವೈಕ್ಯತೆ ಬೆಸೆಯುವ ಕಾಯಕದಲ್ಲಿ ತೊಡಗಿದ್ದ ಇಬ್ರಾಹಿಂ ಸುತಾರ ಇಹಲೋಕ ತೊರೆದಿದ್ದು … Continue reading ಭಾವೈಕ್ಯ ಸಂದೇಶ ಸಾರುತ್ತಿದ್ದ ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed