ತೊಂದರೆ ಕೊಟ್ರೆ ಭಾರತ ಯಾರನ್ನೂ ಬಿಡುವುದಿಲ್ಲ: ಚೀನಾಗೆ ಎಚ್ಚರಿಕೆ ಸಂದೇಶ ರವಾನಿಸಿದ ರಕ್ಷಣಾ ಸಚಿವರು
ನವದೆಹಲಿ: ಯಾರಾದರೂ ಹಾನಿ ಮಾಡಿದರೆ ಭಾರತ ಯಾರನ್ನೂ ಬಿಡುವುದಿಲ್ಲ ಎಂದು ಹೇಳುವ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚೀನಾಗೆ ಖಡಕ್ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಗೌರವಾರ್ಥವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರು ಮಾತನಾಡಿದರು. ಚೀನಾದ ಗಡಿಯಲ್ಲಿ ಭಾರತೀಯ ಸೈನಿಕರು ತೋರಿದ ಶೌರ್ಯದ ಬಗ್ಗೆ ಉಲ್ಲೇಖಸಿದರು. ಭಾರತೀಯ ಸೈನಿಕರು ಏನು ಮಾಡಿದರು ಮತ್ತು ಸರ್ಕಾರ ಯಾವ ನಿರ್ಧಾರಗಳನ್ನು ತೆಗೆದುಕೊಂಡಿತು ಎಂಬುದನ್ನು ನಾನು ಬಹಿರಂಗವಾಗಿ ಹೇಳಲಾರೆ. ಆದರೆ, ಭಾರತಕ್ಕೆ ಹಾನಿಯಾದರೆ ಭಾರತ ಯಾರನ್ನೂ … Continue reading ತೊಂದರೆ ಕೊಟ್ರೆ ಭಾರತ ಯಾರನ್ನೂ ಬಿಡುವುದಿಲ್ಲ: ಚೀನಾಗೆ ಎಚ್ಚರಿಕೆ ಸಂದೇಶ ರವಾನಿಸಿದ ರಕ್ಷಣಾ ಸಚಿವರು
Copy and paste this URL into your WordPress site to embed
Copy and paste this code into your site to embed