ತಪ್ಪು ಆಹಾರ ಸೇವಿಸಿದ್ರೆ… ಮಾಂಸಾಹಾರಿಗಳಿಗೆ ಸಲಹೆ ನೀಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ನವದೆಹಲಿ: ತಪ್ಪು ಬಗೆಯ ಅಥವಾ ಹಿಂಸೆಯೇ ತುಂಬಿರುವ ಆಹಾರವನ್ನು ಸೇವಿಸದೇ, ಅವುಗಳನ್ನು ನಿರ್ಲಕ್ಷಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಾಂಸಾಹಾರಿಗಳಿಗೆ ಸಲಹೆಯನ್ನು ನೀಡಿದ್ದಾರೆ. ಆರ್ಎಸ್ಎಸ್ ಅಂಗಸಂಸ್ಥೆ ಭಾರತ್ ವಿಕಾಸ್ ಮಂಚ್ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ, ವ್ಯಕ್ತಿತ್ವದ ಎಲ್ಲಾ ಸುತ್ತಿನ ಬೆಳವಣಿಗೆಯ ವಿಷಯದ ಬಗ್ಗೆ ಮಾತನಾಡುವಾಗ ಆಹಾರ ಕ್ರಮದ ಕುರಿತು ತಮ್ಮ ಸಲಹೆಗಳನ್ನು ನೀಡಿದರು. ನೀವು ತಪ್ಪು ಬಗೆಯ ಆಹಾರವನ್ನು ಸೇವಿಸಿದರೆ, ಅದು ನಿಮ್ಮನ್ನು ತಪ್ಪು ದಾರಿಗೆ ಎಳೆಯುತ್ತದೆ. ತಾಮಸಿಕ … Continue reading ತಪ್ಪು ಆಹಾರ ಸೇವಿಸಿದ್ರೆ… ಮಾಂಸಾಹಾರಿಗಳಿಗೆ ಸಲಹೆ ನೀಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
Copy and paste this URL into your WordPress site to embed
Copy and paste this code into your site to embed